![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
ತಲೇಖಾನ ಗ್ರಾಪಂಗೆ ಬೀಗ ಜಡಿದ ಕೂಲಿಕಾರ್ಮಿಕರು
Team Udayavani, Jun 22, 2022, 6:05 PM IST
![22protest](https://www.udayavani.com/wp-content/uploads/2022/06/22protest-1-620x311.jpg)
ಮುದಗಲ್ಲ: ಪಟ್ಟಣ ಸಮೀಪದ ತಲೇಖಾನ ಗ್ರಾಪಂ ಕಾರ್ಯಾಲಯಕ್ಕೆ ಸೋಮವಾರ ಬೀಗ ಜಡಿದ ತಲೇಖಾನ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿದರು.
ತಲೇಖಾನ ಗ್ರಾಮದ ಕೂಲಿ ಕಾರ್ಮಿಕರಿಗೆ ಖಾತ್ರಿ ಯೋಜನೆಯಡಿ ಕೆರೆ ನಿರ್ಮಾಣದ ಕೆಲಸ ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ನರೇಗಾ ಕಿರಿಯ ಅಭಿಯಂತರಿಗೆ ಕಳೆದ ಬಾರಿ 7 ದಿನದ ಕೆಲಸಕ್ಕೆ ಬರಿ 900 ರೂ. ಕೂಲಿ ಪಾವತಿಸಲಾಗಿದೆ. ಈ ಬಾರಿಯೂ ಹಾಗೆ ಮಾಡಂತೆ ಮನವಿ ಮಾಡಿದ್ದ ವಿಚಾರವಾಗಿ ಜೆಇ ಸೋಮಶೇಖರ ಮತ್ತು ಕೂಲಿಕಾರ್ಮಿಕರ ಮಧ್ಯೆ ವಿವಾದ ಉಂಟಾಗಿ ಪರಿಸ್ಥಿತಿ ವಿಕೋಪಕ್ಕೇರಿದ ಕಾರಣ ಕೂಲಿಕಾರರು ಕಳೆದ ಮೂರು ದಿನಗಳಿಂದ ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಮಂಗಳವಾರ ಗ್ರಾಪಂ ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಗ್ರಾಪಂ ಹೊರಗಡೆಯೇ ಕುಳಿತು ಮನೆಗೆ ಹಿಂದಿರುಗಿದ ಪ್ರಸಂಗ ನಡೆದಿದೆ. ಗ್ರಾಪಂ ಪಿಡಿಒ ಮತ್ತು ಅಧ್ಯಕ್ಷ-ಸದಸ್ಯರು ಕೂಲಿ ಕಾರ್ಮಿಕರೊಂದಿಗೆ ಮಂಗಳವಾರ ನಡೆಸಿದ ಸಂಧಾನ ವಿಫಲವಾಗಿದೆ. ಖಾತ್ರಿ ಯೋಜನೆಯ ಕಿರಿಯ ಅಭಿಯಂತರ ಸೋಮಶೇಖರ ಸ್ಥಳಕ್ಕೆ ಬಂದು ಕ್ಷಮೆ ಕೆಳುವರೆಗೂ ಗ್ರಾಪಂಗೆ ಹಾಕಿದ ಬೀಗ ತೆರವುಗೊಳಿಸುವದಿಲ್ಲ ಎಂದು ಕೂಲಿ ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.
ಟಾಪ್ ನ್ಯೂಸ್
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-150x83.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು
![INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ](https://www.udayavani.com/wp-content/uploads/2024/06/ind-w-150x83.jpg)
INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ
![Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ](https://www.udayavani.com/wp-content/uploads/2024/06/dharmapuri-150x84.jpg)
Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ
![8-ptr-bus-campaign](https://www.udayavani.com/wp-content/uploads/2024/06/8-ptr-bus-campaign-150x90.jpg)
Udayavani Campaign: 14 ಹೊಸ ಬಸ್ ಓಡಾಟಕ್ಕೆ ಕೆಎಸ್ಆರ್ಟಿಸಿ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.