ಕುರುಬ ಸಮಾಜದ ಬೃಹತ್‌ ಪ್ರತಿಭಟನೆ


Team Udayavani, Oct 18, 2021, 3:14 PM IST

20

ಕೆಂಭಾವಿ: ಕುರುಬ ಸಮಾಜದ ಮುಖಂಡರ ಮೇಲೆ ದೌರ್ಜನ್ಯ ನಡೆಸಿ ಅವರ ಮೇಲೆ ಹಲ್ಲೆ ಮಾಡಿದ ಮತ್ತು ಸಮಾಜದ ಗುರುಗಳ ಬಗ್ಗೆ ಅವಹೇಳನಕಾರಿ ಮಾತನಾಡಿದ ಅನ್ಯ ಸಮಾಜದ ಮುಖಂಡನನ್ನು ಬಂಧಿಸಬೇಕು ಮತ್ತು ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಕುರುಬ ಸಂಘ ಸುರಪುರ ಹಾಗೂ ಹುಣಸಗಿ ತಾಲೂಕಿನ ಸಾವಿರಾರು ಕುರುಬ ಸಮಾಜದ ಜನತೆ ಸಮಾಜದ ಜಿಲ್ಲಾಧ್ಯಕ್ಷ ವಿಶ್ವನಾಥ ನೀಲಹಳ್ಳಿ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಪಟ್ಟಣದ ಕನಕದಾಸ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಹಳೆ ಬಸ್‌ ನಿಲ್ದಾಣದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು.

ಪ್ರತಿಭಟನೆ ವೇಳೆ ಮಾತನಾಡಿದ ಸಮಾಜದ ಹಲವಾರು ಮುಖಂಡರು, ಕಳೆದ ಹಲವು ವರ್ಷಗಳಿಂದ ಅಗತೀರ್ಥ ಗ್ರಾಮದಲ್ಲಿ ವಿವಿಧ ಸಮಾಜದ ಜನತೆ ಬದುಕು ಮಾಡುವುದೆ ದುಸ್ತರವಾಗಿದೆ ಎಂದರು.

ಪ್ರತಿಭಟನೆಯಿಂದ ಸುರಪುರ-ಹುನಗುಂದ, ಕೆಂಭಾವಿ-ತಾಳಿಕೋಟ, ನಾರಾಯಣಪುರ- ಮಲ್ಲಾ ರಸ್ತೆಗಳು ಬಂದ್‌ ಆಗಿ ಪ್ರಯಾಣಿಕರು ಪರದಾಡಿದರು. ನಂತರ ಗ್ರೇಡ್‌-2 ತಹಶೀಲ್ದಾರ್‌ ಸೂಫಿಯಾ ಸುಲ್ತಾನಾ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಡಿವೈಎಸ್‌ಪಿ ವೆಂಕಟೇಶ ಹುಗಿಬಂಡಿ ಅವರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

ಸಮಾಜದ ಹಿರಿಯ ಮುಖಂಡರಾದ ಯಲ್ಲಪ್ಪ ಕುರಕುಂದಿ, ಮರಿಗೌಡ ಹುಲಕಲ್‌, ಡಾ. ಭೀಮಣ್ಣ ಮೇಟಿ, ಕಾಳಪ್ಪ ಕವಲಿ, ನಿಂಗಣ್ಣ ಬಾಚಿಮಟ್ಟಿ, ಮಲ್ಲು ದಂಡಿನ, ರಂಗನಗೌಡ ದೇವಿಕೇರಿ, ಸಿದ್ಧನಗೌಡ ಕಾಡಮನೂರ, ಗಿರೆಪ್ಪಗೌಡ ಬಾಣತಿಹಾಳ, ಶರಣಪ್ಪ ಯಾಳಗಿ, ಕೆಂಚಪ್ಪ ತುಂಬಗಿ, ಶಾಂತಪ್ಪ ಯರಗಲ್‌, ದೇವೇಂದ್ರಪ್ಪ ಯಾಳಗಿ, ಭೀಮರಾಯ ಮೂಲಿಮನಿ, ಪರಶುರಾಮ ಚೌಧರಿ ಸೇರಿದಂತೆ ಯಾದಗಿರಿ, ರಾಯಚೂರ, ವಿಜಯಪುರ, ಕಲಬುರಗಿ, ಬಾಗಲಕೋಟ ಜಿಲ್ಲೆಯಿಂದ ಸಾವಿರಾರು ಸಮಾಜದ ಬಾಂಧವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.