![Retirement ಬಳಿಕ ಎಸ್ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ](https://www.udayavani.com/wp-content/uploads/2024/07/wa-415x277.jpg)
ರಾವತ್ಗೆ ಮಠಾಧಿಧೀಶರಿಂದ ಸಂತಾಪ
Team Udayavani, Dec 11, 2021, 12:09 PM IST
![9rawath](https://www.udayavani.com/wp-content/uploads/2021/12/9rawath-620x310.jpg)
ಭಾಲ್ಕಿ: ಸೇನಾ ಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಜನರಲ್ ಬಿಪಿನ್ ರಾವತ್ಗೆ ಪಟ್ಟಣದಲ್ಲಿ ನುಡಿನಮನ ಸಲ್ಲಿಸಲಾಯಿತು.
ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಸಿದ್ದೇಶ್ವರ ಸ್ವಾಮೀಜಿ ನಡೆಸಿ ಕೊಡುತ್ತಿರುವ ಪ್ರವಚನದ ವೇದಿಕೆಯಲ್ಲಿ, ಜನರಲ್ ಬಿಪಿನ್ ರಾವತ್ ಅವರ ಭಾವಚಿತ್ರಕ್ಕೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಸೇರಿದಂತೆ ನಾಡಿನ ವಿವಿಧ ಮಠಗಳ ಮಠಾಧಿಧೀಶರು ಪುಷ್ಟನಮನ ಅರ್ಪಿಸಿದರು.
ನಂತರ ಮಾತನಾಡಿದ ಡಾ| ಬಸವಲಿಂಗ ಪಟ್ಟದ್ದೇವರು, ಸಶಸ್ತ್ಯ ಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ರಾಷ್ಟ್ರದ ದೊಡ್ಡ ಸಂಪತ್ತಾಗಿದ್ದರು. ಅವರು ಸೇನೆಯ ಮೂರು ಪಡೆಯ ಮುಖ್ಯಸ್ಥರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಸುಮಾರು 4 ದಶಕಗಳಿಂದ ಸೇನೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ್ದ ಬಿಪಿನ್ ರಾವತ್ ಮತ್ತು ಅವರ ಧರ್ಮಪತ್ನಿ ಡಾ| ಮಧುಲಿಕಾ ಸೇರಿ ಸೇನೆಯ ಹನ್ನೊಂದು ನಾಯಕರು ಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವುದು ಇಡೀ ದೇಶವೇ ಶೋಕದಲ್ಲಿ ಮೊಳಗಿದೆ. ದುರಂತದಲ್ಲಿ ಮಡಿದ ಕುಟುಂಬ ಸದಸ್ಯರಿಗೆ ದುಃಖ ತಡೆದು ಕೊಳ್ಳುವ ಶಕ್ತಿ ವಿಶ್ವಗುರು ಬಸವಣ್ಣನವರು ಕಲ್ಪಿಸಲಿ ಎಂದು ಪ್ರಾರ್ಥಿಸಿದರು.
ನಿವೃತ್ತ ಸೈನಿಕ ಶಿವಯ್ಯ ಮಠಪತಿ, ಶಿಕ್ಷಕ ಶಿವಾನಂದ ದಾಡಗೆ ಅವರು ದೇಶಕ್ಕೆ ಬಿಪಿನ್ ರಾವತ್ ಅವರು ನೀಡಿರುವ ಕೊಡುಗೆ ಸ್ಮರಿಸಿದರು.
ಟಾಪ್ ನ್ಯೂಸ್
![Retirement ಬಳಿಕ ಎಸ್ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ](https://www.udayavani.com/wp-content/uploads/2024/07/wa-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-150x83.jpg)
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
![rape](https://www.udayavani.com/wp-content/uploads/2024/07/rape-150x100.jpg)
Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
![Chaluvarayaswamy](https://www.udayavani.com/wp-content/uploads/2024/06/Chaluvarayaswamy-150x84.jpg)
Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
![Bidar; I was defeated for our selfishness says Bhagwanth Khuba](https://www.udayavani.com/wp-content/uploads/2024/06/khuba-150x83.jpg)
Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.