ಸಾವಿತ್ರಿಬಾಯಿ ಫುಲೆ ಜಯಂತಿ ಶಿಕ್ಷಕಿಯರ ದಿನವಾಗಲಿ


Team Udayavani, Jan 5, 2018, 12:38 PM IST

bid.jpg

ಬೀದರ: ಸ್ವಾತಂತ್ರ್ಯ ಪೂರ್ವದಲ್ಲಿ ದಲಿತ, ಹಿಂದುಳಿದ ಶೋಷಿತ ಸಮಾಜದ ಮಹಿಳೆಯರಿಗೆ ಅಕ್ಷರ ಜ್ಞಾನ ನೀಡಿ
ಶಿಕ್ಷಣದ ಬೀಜ ಬಿತ್ತಿದ ಸಾವಿತ್ರಿಬಾಯಿ ಫುಲೆ ಜಯಂತಿಯನ್ನು ಶಿಕ್ಷಕಿಯರ ದಿನವಾಗಿ ಆಚರಿಸಬೇಕು ಎಂದು ವೇದಿಕೆ ಜಿಲ್ಲಾ ಸಂಚಾಲಕ ಮಹೇಶ ಗೋರನಾಳಕರ್‌ ಹೇಳಿದರು.

ವಿದ್ಯಾನಗರ ಕಾಲೋನಿಯ ಬೌದ್ಧ ವಿಹಾರದಲ್ಲಿ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದಿಂದ ಸಾವಿತ್ರಿಬಾಯಿ
ಫುಲೆ ಅವರ 187ನೇ ಜಯಂತಿ ನಿಮಿತ್ತ ಆಯೋಜಿಸಿದ್ದ “ಅರಿವಿನ ತಾಯಿಗೆ ನಮನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರಯ ಮಾತನಾಡಿದರು.

ಸಂಗೀತಾ ಓಂಕಾರ ಮಾತನಾಡಿ, ದೇಶದ ಮಹಿಳೆಯರ ಏಳ್ಗೆಗಾಗಿ ದುಡಿದ ಸಾವಿತ್ರಿಬಾಯಿ ಫುಲೆ ಅವರ ಜೀವನ
ಚರಿತ್ರೆಯನ್ನು ಪ್ರತಿಯೊಬ್ಬರು ಅರಿಯಬೇಕು ಎಂದರು.
 
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕವಿತಾ ಹುಷಾರೆ ಮಾತನಾಡಿ, ವಿಧವೆಯರ ಸ್ವಾಭಿಮಾನ ಎತ್ತಿ ಹಿಡಿದವರು
ಸಾವಿತ್ರಿಬಾಯಿ. ನಾವೆಲ್ಲರೂ ವಿಧವೆಯರಿಗೆ ಗೌರವ ನೀಡಿದಾಗ ಮಾತ್ರ ಫುಲೆ ಅವರ ಕನಸು ನನಸಾಗುತ್ತದೆ ಎಂದು ಹೇಳಿದರು. 

ಭಾರತೀಯ ಬೌದ್ಧ ಮಹಾಸಭೆ ಜಿಲ್ಲಾಧ್ಯಕ್ಷ ಜಗನಾಥ ಬಡಿಗೇರ್‌ ಮಾತನಾಡಿ, ಸಾವಿತ್ರಿಬಾಯಿ ಫುಲೆ ಮತ್ತು
ಜ್ಯೋತಿಬಾ ಫುಲೆ ಅವರು ತ್ಯಾಗ ಬಲಿದಾನ ನೀಡಿದ ಮಹಿಳೆಯರು ಮತ್ತು ವಿಧವೆಯರ ಸರ್ವಾಂಗೀಣ ಅಭಿವೃದ್ಧಿಗಾಗಿ ನೀಡಿದ ಕೊಡುಗೆ ಕುರಿತು ಮಾತನಾಡಿದರು.
 
ತಾಲೂಕು ಸಂಚಾಲಕ ಬಕ್ಕಪ್ಪಾ ದಂಡಿನ್‌ ಕಾಂತ್ರಿ ಗೀತೆಗಳನ್ನು ಹಾಡಿದರು. ಪ್ರಮುಖರಾದ ಶರಣಪ್ಪಾ ಕುದುರೆ,
ಎಸ್‌.ಬಿ. ಕುಚಬಾಳ, ಲಕ್ಷ್ಮಣರಾವ್‌ ಕಾಂಚೆ, ಇಂದುಮತಿ ಸಾಗರ, ಗಂಗಮ್ಮಾ ಫುಲೆ, ಅಂಜಮ್ಮಾ ರೆಡ್ಡಿ, ಶಿವರಾಜ ಪೂಜಾರಿ, ಗೌತಮ ಮುತಂಗಿಕರ್‌ ಇದ್ದರು. ಅರುಣ ಪಟೇಲ ನಿರೂಪಿಸಿದರು. ಶಾರದಾ ಆಳಂದಕರ್‌ ಸ್ವಾಗತಿಸಿದರು. ಮೀನಾಕ್ಷಿ ಸಾಗರ ವಂದಿಸಿದರು.

ಸಾವಿತ್ರಿಬಾಯಿ ಫುಲೆ ಕುರಿತು ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವೈಶಾಲಿ ಸಾಗರ,
ದ್ವಿತೀಯ ಸ್ಥಾನ ಪಡೆದ ಶರಣ ಶಿವರಾಜ ಪೂಜಾರಿ ಮತ್ತು ತೃತೀಯ ಸ್ಥಾನ ಪಡೆದ ಮಧು ಫುಲೆ, ಅಂಜಮ್ಮಾ ರೆಡ್ಡಿ ಅವರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.