![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 22, 2021, 12:38 PM IST
ಹುಣಸಗಿ: ಜೀವನದಲ್ಲಿ ಸರಳತೆ ಹಾಗೂ ಪರಿಶುದ್ಧತೆ ಇದ್ದಾಗ ಮಾತ್ರ ಬದುಕಿಗೆ ಅರ್ಥ ಬರುತ್ತದೆ ಎಂದು ಸುರಪುರ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದಪ್ಪ ಟಣಕೆದಾರ ಹೇಳಿದರು.
ಬಲಶೆಟ್ಟಿಹಾಳ ಗ್ರಾಮದ ಬಸವಲಿಂಗ ಶಿವಯೋಗಿಗಳ ವಿರಕ್ತಮಠದಲ್ಲಿ ನಡೆದ 38ನೇ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತ ಶಿಕ್ಷಕ ಭೀಮಣ್ಣ ಕಲ್ಯಾಣಿ ದಂಪತಿಯನ್ನು ಗೌರವಿಸಿ ಮಾತನಾಡಿದ ಅವರು, ಸಂಸಾರ ಜೀವನದಲ್ಲಿ ಅನೇಕ ಏರುಪೇರು, ಸಮಸ್ಯೆ ಬರುತ್ತವೆ. ಆದರೆ ಅವುಗಳನ್ನು ಶರಣರ ಪ್ರವಚನ, ಸತ್ಸಂಗದಿಂದ ಮಾತ್ರ ಶಮನಗೊಳಿಸಲು ಸಾಧ್ಯ ಎಂದರು.
ಸಿದ್ದಲಿಂಗಯ್ಯ ಶಾಸ್ತ್ರಿಗಳು ಮಾತನಾಡಿ, ಜನರ ಭಕ್ತಿ ಮತ್ತು ಸೇವೆ ಮಠ ಸದಾ ಗೌರವಿಸುತ್ತದೆ. ಭೀಮಣ್ಣ ಕಲ್ಯಾಣಿ 30 ವರ್ಷಗಳ ಸೇವೆಯಲ್ಲಿ ಅನೇಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದು ಮರೆಯುವಂತಿಲ್ಲ ಎಂದರು.
ದೇವರಾಜ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಅಯ್ಯಣ್ಣ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಈರಣ್ಣ ಎಣ್ಣಿ ವಡಗೇರಾ, ವೀರಣ್ಣ ಬೆಳ್ಳುಬ್ಬಿ, ಸೋಮರೆಡ್ಡಿ ಮಂಗಿಹಾಳ, ರಾಮಕೋಟೆಪ್ಪ, ಬಸವರಾಜ ಅಂಗಡಿ, ಬಸಣ್ಣ ಗೊಡ್ರಿ, ರಾಜು ಅವರಾದಿ ಸೇರಿದಂತೆ ಇತರರಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.