ದಾಹ ತಣಿಸಲು ತಂಪು ಪಾನೀಯಕ್ಕೆ ಮೊರೆ


Team Udayavani, Mar 28, 2019, 3:32 PM IST

bid-1
ಹುಮನಾಬಾದ: ದಿನೇ ದಿನೇ ಹೆಚ್ಚಾಗುತ್ತಿರುವ ಬಿಸಿಲಿನ ಪ್ರಖರತೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ನಗರದ ವಿವಿಧೆಡೆ ತಲೆ ಎತ್ತಿರುವ ದೇಶಿ ಪಾನೀಯ ಕಬ್ಬಿನ ಹಾಲು, ಎಳೆ ನೀರು ಮಳಿಗೆಗಳ ಮೊರೆ ಹೋಗುತ್ತಿದ್ದಾರೆ.
ಎರಡು ವಾರಗಳಿಂದ ಹೆಚ್ಚಾದ ಬಿಸಿಲಿನ ಪ್ರಖರತೆಯಿಂದಾಗಿ ಜನರು ಮನೆಬಿಟ್ಟು ಹೊರಗೆ ಬರುವುದು ದುಸ್ತರವಾಗಿದೆ. ಬೈಕ್‌ ಹಾಗೂ ಕಾಲ್ನಡಿಗೆಯಲ್ಲಿ ತೆರಳುವ ಜನ ಕಡ್ಡಾಯವಾಗಿ ಟೊಪ್ಪಿಗೆ ಧರಿಸುತ್ತಿದ್ದಾರೆ. ಆದರೆ ಟೊಪ್ಪಿಗೆ ಧರಿಸಲು ಆಗದ ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಮಹಿಳೆಯರು ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಸಂಚರಿಸುತ್ತಿದ್ದಾರೆ.
ಇನ್ನೂ ಕಿ.ಮೀ.ಗಟ್ಟಲೇ ದೂರ ಕಾಲ್ನಡಿಗೆಯಲ್ಲಿ ತೆರಳುವ ಜನ ಅಲ್ಲಲ್ಲಿ ದಾರಿ ಮಧ್ಯೆ ಕಬ್ಬಿನ ಹಾಲು, ಮಜ್ಜಿಗೆ, ಎಳೆ ನೀರು ಮತ್ತಿತರ ದೇಶಿ ಪಾನೀಯ ಮೊರೆ ಹೋಗುತ್ತಿದ್ದಾರೆ. ಇನ್ನೂ ಕೆಲವರು ರಸ್ತೆ ಬದಿ ಕಲ್ಲಂಗಡಿ ಹಣ್ಣು ಸೇವಿಸಿ ಹಸಿವು, ಆಯಾಸ ಕಡಿಮೆ ಮಾಡಿಕೊಳ್ಳುವುದರತ್ತ ಚಿತ್ತ ಹರಿಸುತ್ತಿದ್ದಾರೆ.
ಸಾಲುಗಟ್ಟಿ ನಿಂತ ಜನ: ಹೆಚ್ಚು ಹಣ ತೆತ್ತು ದೇಹದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ರಾಸಾಯನಿಕ ಮಿಶ್ರಿತ ಪಾನೀಯಗಳನ್ನು ಕುಡಿಯುವ ಬದಲಿಗೆ ಅತ್ಯಲ್ಪ ಹಣ ನೀಡಿ, ಆರೋಗ್ಯಕ್ಕೂ ಪೂರಕ ಕಬ್ಬಿನ ಹಾಲು ಸವಿಯಲು ಗ್ರಾಹಕರು ಅಂಗಡಿಗಳ ಎದುರು ಸಾಲುಗಟ್ಟಿ ನಿಂತಿರುವ ದೃಶ್ಯಗಳು ಸಾಮಾನ್ಯವಾಗಿವೆ.
ಅದರಕ್ಕೆ ಸಿಹಿ: ಬಿಸಿಲಿನ ಪ್ರಖರತೆಯ ಈ ದಿನಗಳಲ್ಲಿ ಆರಂಭಗೊಂಡಿರುವ ದೇಶಿ ಪಾನೀಯ ಮತ್ತು ಹಣ್ಣಿನ ಅಂಗಡಿಗಳು ಗ್ರಾಹಕರ ಅದರಕ್ಕೆ ಸಿಹಿ ಅನುಭವವಾಗಿ ಆರೋಗ್ಯಕ್ಕೂ ಪೂರಕವಾಗಿವೆ.
ದೇಶಿ ಪಾನೀಯವಾದ ಕಬ್ಬಿನ ಹಾಲಿನಲ್ಲಿ ಔಷಧ ಗುಣಗಳಿರುವ ಕಾರಣ ಗ್ರಾಹಕರು ಅದನ್ನೇ ಸೇವಿಸಬೇಕು.
ದುಬಾರಿ ಹಣ ತೆತ್ತು ರಾಸಾಯನಿಕ ಮಿಶ್ರಣದಿಂದ ಕೂಡಿರುವ ಪಾನೀಯ ಸೇವನೆ ಮಾಡುವುದರಿಂದ ಆರೋಗ್ಯದ
ಮೇಲೆ ದುಷ್ಪರಿಣಾಮ ಉಂಟಾಗುತ್ತದೆ.
  ಪ್ರೊ| ಮಮತಾ ಮಿತ್ರಾ, ಪರಿಸರ ಅಧ್ಯಯನ ಪ್ರಾಧ್ಯಾಪಕಿ
ಪ್ರತೀ ವರ್ಷ ಬೇಸಿಗೆ ಅವಧಿಯಲ್ಲಷ್ಟೇ ನಡೆಯುವ ಕಬ್ಬಿನ ಹಾಲಿನ ವ್ಯಾಪಾರದಿಂದ ಬರುವ ಆದಾಯದಲ್ಲಿ ಕುಟುಂಬವನ್ನು ವರ್ಷವಿಡೀ ಮುನ್ನಡೆಸಲು ಅನುಕೂಲವಾಗುತ್ತಿದೆ. ನೀರಿನ ಅಭಾವದಿಂದ ಈ ಬಾರಿ ಗುಣಮಟ್ಟದ ಕಬ್ಬು ಲಭ್ಯವಾಗುತ್ತಿಲ್ಲ. ಕಳೆದ ವರ್ಷಕ್ಕಿಂತ ಈ ಬಾರಿ ದುಬಾರಿ ಬೆಲೆ ಕೊಟ್ಟು ಕಬ್ಬು ತರುತ್ತಿದ್ದೇವೆ.
ಪ್ರೊ| ನಾರಾಯಣರಾವ್‌ ದೇಶಪಾಂಡೆ, ಕಬ್ಬಿನ ಹಾಲು ವ್ಯಾಪಾರಿ
„ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Untitled-1

Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್‌ ಮ್ಯಾನ್‌ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ

bidarBidar; ಬಸವಕಲ್ಯಾಣದಲ್ಲಿ ಮಾನವ ಸರಪಳಿಗೆ ಚಾಲನೆ

Bidar; ಬಸವಕಲ್ಯಾಣದಲ್ಲಿ ಮಾನವ ಸರಪಳಿಗೆ ಚಾಲನೆ

Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Swabhimani Kalyan Parva in Basavakalyan on  Oct 19th and 20th

Bidar: ಅ.19, 20ರಂದು ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.