ಅಂತೂ ವೇತನ ಪರಿಷ್ಕರಣೆ ಹಿಂಬಾಕಿ ಹಣ ಬಂತು


Team Udayavani, Apr 3, 2022, 1:49 PM IST

12bill

ಔರಾದ: ಶಿಸು ಅಭಿವೃದ್ಧಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಮೇಲ್ವಿಚಾರಕಿ ಮತ್ತು ಹೃದಯರೋಗದ ಶಸ್ತ್ರಚಿಕಿತ್ಸೆಗೆ ಹಣವಿಲ್ಲದೆ ನರಳುತ್ತಿರುವ ತಾಲೂಕಿನ ಬೋರಾಳ ಗ್ರಾಮದ ನಾಗಮ್ಮಾ ಗಣಪತರಾವ ಖಾತೆಗೆ ಗುರುವಾರ ವೇತನ ಪರಿಸ್ಕರಣೆ ಹಿಂಬಾಕಿಯ ನಾಲ್ಕು ಲಕ್ಷ ರೂ. ಜಮೆ ಮಾಡಲಾಗಿದೆ. ಅದರಂತೆ ಇನ್ನೂಳಿದ ಹತ್ತು ಲಕ್ಷ ರೂ. ನಿವೃತ್ತಿ ವೇತನ ಹದಿನೈದು ದಿನಗಳಲ್ಲಿ ನೀಡಲಾಗುತ್ತದೆ ಎಂದು ತಾಲೂಕು ಶಿಸು ಅಭಿವೃದ್ಧಿ ಅಧಿಕಾರಿ ಶಂಭುಲಿಂಗ ಹಿರೇಮಠ ತಿಳಿಸಿದ್ದಾರೆ.

ತುಂಬಾ ಖುಷಿ ಆಯ್ತು ಸರ್‌

ಇನ್ನೂ ಮೂರು ವರ್ಷದಿಂದ ಅನಾರೋಗ್ಯದ ಜೊತೆಗೆ ನಿವೃತ್ತಿ ವೇತನಕ್ಕಾಗಿ ಕಚೇರಿಗೆ ಅಲೆದಾಟ ಮಾಡುತ್ತಿದ್ದ ನಾಗಮ್ಮಾ ಅವರ ಕುಟುಂಬದ ಸದಸ್ಯರಿಗೆ ಈಗ ತುಂಬಾ ಖುಷಿಯಾಗಿದೆ. ಈ ಹಿಂದೆ ಗ್ರಾಮದಲ್ಲಿನ ಜನರ ಬಳಿ ಮಾಡಿದ ಸಾಲದ ಸುಳಿಯ ಜೊತೆಗೆ ಅನಾರೋಗ್ಯದ ಬದುಕಿನ ಜೊತೆಗೆ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಆಸರೆಯಾಗಿದೆ.

ಮೂರು ವರ್ಷದಿಂದ ಕಚೇರಿಗೆ ಅಲೆದರು ಕರುಣೆ ತೋರದ ಅಧಿಕಾರಿಗಳು ಪತ್ರಿಕೆಯಲ್ಲಿ ವರದಿ ಬಂದ ಮೂರೇ ದಿನದಲ್ಲಿ ನಮ್ಮ ಖಾತೆಗೆ ಹಣ ಜಮೆ ಮಾಡಿರುವುದು ಸಂತಸದ ವಿಷಯ ಮತ್ತು ಉದಯವಾಣಿ ಪತ್ರಿಕೆಗೆ ಧನ್ಯವಾದ ಸಲ್ಲಿಸಿದ್ದಾರೆ. “ಸೇವಾ ನಿವೃತ್ತಿ ಹಣಕ್ಕೆ ಮೂರು ವರ್ಷದಿಂದ ಅಲೆದಾಟ’ ವಿಶೇಷ ವರದಿಯನ್ನು ಈಚೆಗೆ ಉದಯವಾಣಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.