ಗಟ್ಟಿ ಸಾಹಿತ್ಯ ರಚನೆ ಅಗತ್ಯ: ಡಾಕುಳಗಿ


Team Udayavani, Mar 12, 2022, 5:53 PM IST

17need

ಬೀದರ: ಕಾವ್ಯ ಯಾವಾಗಲೂ ಪ್ರಚಲಿತ ವಿದ್ಯಮಾನ ಹಾಗೂ ನೈಜತೆಯ ಸುತ್ತ ಸುತ್ತುತ್ತಿರುವಂತಿರಬೇಕು. ಕವನಗಳು ಸಮಾಜವನ್ನು ವಿಘಟನೆ ಮಾಡದೆ ಸಂಘಟನೆ ಮಾಡುವಂತಿರಬೇಕು. ಹೃದಯಗಳನ್ನು ಬೆಸೆಯುವ, ಕೋಮು ಸೌಹಾರ್ದ ಹಾಗೂ ಮಾನವೀಯ ನೆಲೆಗಟ್ಟನ್ನು ಒಳಗೊಂಡಿರುವ ಗಟ್ಟಿ ಸಾಹಿತ್ಯ ರಚನೆ ಮಾಡಬೇಕೆಂದು ಸಾಹಿತಿ ಮಹಾರುದ್ರ ಡಾಕುಳಗಿ ಸಲಹೆ ಮಾಡಿದರು.

ಮಂದಾರ ಕಲಾವಿದರ ವೇದಿಕೆಯಿಂದ ನಡೆದ ಶಿವರಾಜ ಕಾಳಶೆಟ್ಟಿ ವಿರಚಿತ ಅನುಭವ ವಾಣಿ ಕೃತಿ ಬಿಡುಗಡೆ ಹಾಗೂ ಯುವ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಭಾಗದ ಬರಹಗಾರರ ಕಾದಂಬರಿಗಳು ಹಾಗೂ ಕವಿತೆಗಳು ಪಠ್ಯ-ಪುಸ್ತಕದಲ್ಲಿ ಹೆಚ್ಚು ಕಾಣಸಿಗುವುದಿಲ್ಲ. ಮುಂದಿನ ತಲೆಮಾರಿನ ಮಕ್ಕಳು ನೆನಪಿಡುವಂತಹ ಸಾಹಿತ್ಯ ರಚನೆಯಾಗಬೇಕಿದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಕನ್ನಡ ಭಾಷೆಯನ್ನು ಗೌರಿವಿಸಿದರೆ ಹೆತ್ತ ತಾಯಿಯನ್ನೇ ಗೌರವಿಸಿದಂತೆ. ಇಂದು ಕನ್ನಡ ಮಾತನಾಡುವವರ ಹಾಗೂ ಕನ್ನಡ ಅಕ್ಷರದ ಅಧ್ಯಯನಕಾರರ ಕೊರತೆ ಸಮಾಜದಲ್ಲಿ ಎದ್ದು ಕಾಣುತ್ತಿದೆ. ಗಡಿಜಿಲ್ಲೆ ಬೀದರನಲ್ಲಿ ಮೊದಲು ನಾವು ಕನ್ನಡ ಭಾಷೆ ಬಳಸುವುದನ್ನು ಕಲಿತು, ಮುಂದೆ ಯುವ ಪೀಳಿಗೆಗೆ ಕನ್ನಡ ಉಳಿಸಿ ಬೆಳೆಸಲು ತಿಳಿಸಬೇಕೆಂದು ಕರೆ ನೀಡಿದರು.

ಪ್ರಾಧ್ಯಾಪಕ ಡಾ| ಶಿವಕುಮಾರ ಉಪ್ಪೆ ಮಾತನಾಡಿ, ಅನುಭವ ವಾಣಿ ಕೃತಿಯು ಮೌಲ್ಯಿಕ ವಿಚಾರಗಳನ್ನೊಳಗೊಂಡಿದೆ. ಅನ್ನದಿಂದ ಆರಂಭವಾದ ಈ ಕೃತಿ ಜ್ಞಾನದೊಂದಿಗೆ ಸಮಾಪ್ತಿ ಯಾಗಿದೆ. ಓದುಗರನ್ನು ಸದಾ ಓದಿಸಿಕೊಂಡು ಹೋಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಅನುಭವಗಳನ್ನು ಪುಸ್ತಕ ರೂಪದಲ್ಲಿ ಹೊರತಂದಿದ್ದು ಖುಷಿಯ ಸಂಗತಿ ಎಂದರು.

ಸಾಹಿತಿ ಡಾ| ಎಂ.ಜಿ ದೇಶಪಾಂಡೆ, ಕವಿ ನಾಗೇಶ ಸ್ವಾಮಿ ಮಾತನಾಡಿದರು. ಮಕ್ಕಳ ತಜ್ಞ ಡಾ| ಸಿ.ಆನಂದರಾವ, ಪ್ರಾಚಾರ್ಯ ಅಶೋಕ ಬೂದಿಹಾಳ, ಸಾಹಿತಿ ಶಿವರಾಜ ಕಾಳಶೆಟ್ಟಿ, ಶಂಭುಲಿಂಗ ವಾಲದೊಡ್ಡಿ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.