ಬೀದರ ನಗರಸಭೆ ಚುನಾವಣೆಗೆ ವಿವಿಪ್ಯಾಟ್‌ ಇಲ್ಲ


Team Udayavani, Apr 24, 2021, 3:26 PM IST

There is no Vivipat for Beedar Municipal Elections

ಬೀದರ: ನಗರಸಭೆ ಸಾರ್ವತ್ರಿಕ ಚುನಾವಣೆ ಮತ್ತು ಹಳ್ಳಿಖೇಡ(ಬಿ) ಪುರಸಭೆ ಉಪಚುನಾವಣೆಯ ಮತಗಟ್ಟೆಗಳ ಕಾರ್ಯಕ್ಕೆನಿಯೋಜನೆಗೊಂಡ ಮತಗಟ್ಟೆ ಅಧಿ ಕಾರಿಗಳು ಹಾಗೂಸಹಾಯಕ ಮತಗಟ್ಟೆ ಅಧಿ ಕಾರಿಗಳು ಮತ್ತು ಪೋಲಿಂಗ್‌ಅ ಧಿಕಾರಿಗಳಿಗೆ ಶುಕ್ರವಾರ ನಗರದ ಜಿಲ್ಲಾ ರಂಗಮಂದಿರದಲ್ಲಿಪೂರ್ವಭಾವಿ ಸಿದ್ಧತಾ ಚುನಾವಣಾ ತರಬೇತಿ ನಡೆಯಿತು.

ಈ ವೇಳೆ ರಾಜ್ಯಮಟ್ಟದ ಮಾಸ್ಟರ್‌ ಟ್ರೇನರ್‌ ಗೌತಮಅರಳಿ ಮಾತನಾಡಿ, ನಗರಸಭೆ ಚುನಾವಣೆಗಾಗಿ ಏ.27ರಂದುಮತದಾನ ನಡೆಯಲಿದೆ. ಮತದಾನ ದಿನದಂದುಪ್ರತಿಯೊಬ್ಬರು ಜವಾವಾªರಿಯಿಂದ ಕಾರ್ಯನಿರ್ವಹಿಸಬೇಕುಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ವಿವಿಪ್ಯಾಟ್‌ಇರುವುದಿಲ್ಲ. ಬ್ಯಾಲೆಟ್‌ ಯುನಿಟ್‌ ಮತ್ತು ಕಂಟ್ರೋಲ್‌ಯುನಿಟ್‌ಗಳನ್ನು ಮಾತ್ರ ಬಳಸಲಾಗುತ್ತದೆ ಎಂದುಸ್ಪಷ್ಟಪಡಿಸಿದರು.ಬ್ಯಾಲೆಟ್‌ ಯುನಿಟ್‌ ಮತ್ತು ಕಂಟ್ರೋಲ್‌ಯುನಿಟ್‌ಗಳನ್ನು ಸರಿಯಾಗಿ ಬಳಸಬೇಕು. ಬ್ಯಾಲೆಟ್‌ಯುನಿಟ್‌ನಲ್ಲಿ ಅಳವಡಿಸಿರುವ ಮತಪತ್ರ ಸರಿಯಾಗಿಪಂಕ್ತಿಕರಣಗೊಳಿಸಿರಬೇಕು ಮತ್ತು ಈ ಬ್ಯಾಲೆಟ್‌ ಯುನಿಟ್‌ನಲ್ಲಿ ಕಾಣುವ ಉಮೇದುವಾರರ ಬಟನ್‌ಗಳು ಸ್ಪರ್ಧಾಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಗೆ ಸಮನಾಗಿರಬೇಕು.

ಈ ಯುನಿಟ್‌ನಲ್ಲಿ ಅಡ್ರೆಸ್‌ ಟ್ಯಾಗ್‌ನೊಂದಿಗೆ ಸೀಲ್‌ಮಾಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಸಮಗ್ರವಿವರಿಸಿದರು.ಮತಗಟ್ಟೆಗಳ ವ್ಯವಸ್ಥೆ ಸರಿಯಾಗಿರುವಂತೆನೋಡಿಕೊಳ್ಳಬೇಕು. ಕೋವಿಡ್‌ ನಿಯಮಾವಳಿಯಪೋಸ್ಟರ್‌ ಹಾಕಬೇಕು. ಮತಗಟ್ಟೆ ಕೊಠಡಿಯಿಂದ 100ಮೀಟರ್‌ ಗುರುತು ಹಾಕಬೇಕು.

ಆ ವ್ಯಾಪ್ತಿಯ ಒಳಗಡೆಯಾವುದೇ ಪಕ್ಷದ ಅಥವಾ ಉಮೇದುವಾರರ ಭಿತ್ತಿ ಪತ್ರಪೋಸ್ಟರ್ ಇತರೆ ಯಾವುದಾದರು ಇದ್ದಲ್ಲಿ ತೆಗೆದು ಹಾಕಲುಕ್ರಮ ವಹಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್‌ ಗಂಗಾದೇವಿ ಸಿ.ಎಚ್‌.ಹಾಗೂ ಇನ್ನೀತರ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.