![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 26, 2022, 7:48 PM IST
ಬೀದರ್: ಕೆರೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ಸೋಮವಾರ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ.
ದಸರಾ ಹಬ್ಬದ ನಿಮಿತ್ಯ ಬಟ್ಟೆ ಒಗೆಯಲು ಕೆರೆಗೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆನಂದಿ ಸಂಜುಕುಮಾರ (30), ಸುನೀತಾ ಮಂಜುಕುಮಾರ (25) ಹಾಗೂ ಇವರ ಮಕ್ಕಳಾದ ನಾಗೇಶ (9 ಪ್ರಜ್ವಲ್ (8) ಸಾವನ್ನಪ್ಪಿದ್ದಾರೆ. ಸುನೀತಾ ಮತ್ತು ಆನಂದಿ ಇಬ್ಬರು ಸಹೋದರಿಯರಾಗಿದ್ದು, ಕರೆಯಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಇಬ್ಬರು ಮಕ್ಕಳು ಈಜಾಡಲು ಹೋಗಿ ಸಿಲುಕಿಕೊಂಡಿದ್ದಾರೆ. ಇವರನ್ನು ರಕ್ಷಿಸಲು ಹೋದ ತಾಯಂದಿರು ಸಹ ಕೊಚ್ಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಜನವಾಡ ಪೊಲೀಸರು ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.