ಜಿಲ್ಲೆಯ 20 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಗರಿ


Team Udayavani, May 2, 2022, 5:38 PM IST

19hospitals

ವಿಜಯಪುರ: 2020-21ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕೆ ಸರ್ಕಾರ ನೀಡುವ ಕಾಯಕಲ್ಪ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ 20 ಆರೋಗ್ಯ ಸಂಸ್ಥೆಗಳು ಆಯ್ಕೆಯಾಗಿವೆ.

ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾಯಕಲ್ಪ ಪ್ರಶಸ್ತಿಯನ್ನು 2015ರಿಂದ ನೀಡಲಾಗುತ್ತಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯ 15 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿದ್ದರೆ, 2020-21ನೇ ಸಾಲಿನಲ್ಲಿ 20 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತವೆ.

ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳ ವಿಭಾಗದಲ್ಲಿ ಬಸವನಬಾಗೇವಾಡಿ ತಾಲೂಕಾಸ್ಪತ್ರೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಹೊರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ಸತತ ಎರಡನೇ ಬಾರಿಗೆ ಜಿಲ್ಲೆಯ ಅತ್ಯತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಯಕಲ್ಪ ಪ್ರಶಸ್ತಿ ಬಾಚಿದೆ.

ನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿ ಪಡೆದಿದೆ. ಬಸವನಬಾಗೇವಾಡಿ ತಾಲೂಕಾಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಚಡಚಣ, ಕಾಳಗಿ, ತಡವಲಗಾ, ನಾಲತವಾಡ, ನಿಡಗುಂದಿ ಮತ್ತು ಆಲಮೇಲ ಸಮುದಾಯ ಆರೋಗ್ಯ ಕೇಂದ್ರಗಳು ಸಮಾಧಾನಕರ ಪ್ರಶಸ್ತಿಯನ್ನು ಪಡೆದಿವೆ. ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೊರ್ತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಶಿವಣಗಿ, ಹೊನವಾಡ, ಮನಗೂಳಿ, ಗೊಳಸಂಗಿ, ಹೂ.ಹಿಪ್ಪರಗಿ, ಇನಚಗಲ್‌, ಕೂಡಗಿ ಮತ್ತು ರೋಣಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಾಧಾನಕರ ಕಾಯಕಲ್ಪ ಪ್ರಶಸ್ತಿ ಪಡೆದಿವೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ದರ್ಗಾ, ಶಾಂತಿನಗರ ಮತ್ತು ತಾಜಬಾವಡಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತವೆ. ಪ್ರಶಸ್ತಿ ವಿಜೇತ ಎಲ್ಲ ಆರೋಗ್ಯ ಸಂಸ್ಥೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಜಕುಮಾರ ಯರಗಲ್‌, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಜೇಶ್ವರಿ ಗೋಲಗೇರಿ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.