![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 11, 2021, 9:04 AM IST
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಮತ್ತೆ ಭೂಕಂಪದ ಅನುಭವ ಆಗಿದೆ. ಜಿಲ್ಲೆಯಲ್ಲಿ ಎರಡನೇ ಬಾರಿ ಭೂಕಂಪವಾಗಿದೆ. ಬೆ. 8-18 ರಿಂದ 8-20 ರಲ್ಲಿ ನಡುವೆ ಭೂಮಿ ಕಂಪಿಸಿದೆ.
ಹಗಲು ವೇಳೆ ಭೂಕಂಪನ ಆಗಿರುವ ಕಾರಣ ಭೂಮಿ ಕಂಪಿಸಿದ ತೀವ್ರತೆ ಹೆಚ್ಚಾಗಿ ಅನುಭವಕ್ಕೆ ಬಂದಿಲ್ಲ.
ಇದನ್ನೂ ಓದಿ:ಕುರಿಗಾಹಿಗಳನ್ನು ಬೆದರಿಸಿ ಕುರಿ ಕಳ್ಳತನ ಯತ್ನ: ಪರಾರಿಯಾಗುವ ಭರದಲ್ಲಿ ಕಳ್ಳರ ಕಾರು ಪಲ್ಟಿ!
ಕಳೆದ ಶನಿವಾರ ಮಧ್ಯ ರಾತ್ರಿ 11-47 ಹಾಗೂ 11-49 ರ ಮಧ್ಯಾವಧಿಯಲ್ಲಿ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ 3.9 ಇತ್ತು ಎಂದು ಆಲಮಟ್ಟಿ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಆದರೆ ಭೂಕಂಪ ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಕೇಂದ್ರಿತವಾಗಿತ್ತು. ಇದರ ಭಾಗಶಃ ಪರಿಣಾಮ ವಿಜಯಪುರ ಜಿಲ್ಲೆಗೆ ಆಗಿದೆ. ಹೀಗಾಗಿ ಜನರು ಭಯ ಪಡುವ ಅಗತ್ಯವಿಲ್ಲ ಎಂದು ಸ್ಥಳಕ್ಕೆ ಬಂದು ಅಧ್ಯಯನ ನಡೆಸಿದ್ದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕದ ಭೂಗರ್ಭ ತಜ್ಞರು ಸ್ಪಷ್ಟಪಡಿಸಿದ್ದರು.
ಹೀಗಿದ್ದೂ ಕೂಡ ವಾರದ ಅಂತರದಲ್ಲಿ ಮತ್ತೆ ಭೂಮಿ ಕಂಪಿಸುದ್ದು, ಜನರನ್ನು ಆತಂಕಕ್ಕೆ ಈಡುಮಾಡಿದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.