Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?


Team Udayavani, Oct 28, 2024, 12:20 AM IST

ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?: ಯತ್ನಾಳ್‌

ವಿಜಯಪುರ: ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರಲು ಹುಚ್ಚು ಹಿಡಿದಿದೆಯಾ? ಸುಮ್ಮನೆ ಹಾಗೇ ಹೇಳುತ್ತಾರೆ. ಕಾಂಗ್ರೆಸ್‌ನವರು ಹೇಳಿದ ಬಳಿಕ ಬಿಜೆಪಿಯವರೂ ಕಾಂಗ್ರೆಸ್‌ನ 20 ಮಂದಿ ಬರುತ್ತಾರೆಂದು ಹೇಳುತ್ತಾರೆ. ಅವರೂ ಬರಲ್ಲಾ, ಇವರೂ ಬರಲ್ಲಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ನಾವು ವಿಪಕ್ಷದಲ್ಲೇ ಇರುತ್ತೇವೆ. ನಾವು ಹೋರಾಟ ಮಾಡದಿದ್ದರೂ ಈ ಸರಕಾರ ತನ್ನಿಂದ ತಾನೇ ಬೀಳುತ್ತದೆ. ಮುಖ್ಯಮಂತ್ರಿಯಾಗಲು ಅವರಲ್ಲೇ ಗುದ್ದಾಟ ಇದೆ.

ಸಿಎಂ ಆಗಲು ಸಾವಿರ ಕೋಟಿ ಸಂಗ್ರಹಿಸಿದ್ದಾರೆ ಎಂದು ನಾನು ಎಲ್ಲಿಯಾದರೂ ಹೇಳಿದ್ದೇನಾ? ನಮ್ಮ ಪಕ್ಷದವರ ವಿರುದ್ಧ ಮಾತನಾಡಿದ್ದೇನೆ ಎಂದು ವರದಿ ಮಾಡುತ್ತೀರಿ. ನಾನು ಎಲ್ಲಿಯಾದರೂ ಹಾಗೆ ಮಾತನಾಡಿದ್ದೇನಾ, ಹೇಳಿದ್ದೇನಾ? ಮಾಧ್ಯಮದವರು, ಪೊಲೀಸರು ಹಾಕುವ ಕೇಸ್‌ಗಳನ್ನು ನೋಡಿದರೆ ನಾನು ಜೈಲಿನಲ್ಲಿ ಕಾಯಂ ಇರಬೇಕು. ನ್ಯಾಯಾಲಯಗಳು ಇವೆ ಎಂದು ನಾನು ಉಳಿದಿದ್ದೇನೆ. ಇಲ್ಲವಾದರೆ, ನಾನೂ ಲಾರೆನ್ಸ್‌ ಬಿಷ್ಣೋಯಿ ಆಗಿರಬೇಕಿತ್ತು ಎಂದರು.

ಟಾಪ್ ನ್ಯೂಸ್

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

akhilesh

Akhilesh Yadav; ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ

salman-khan

Salman Khan; ದೇಗುಲಕ್ಕೆ ಹೋಗಿ ಕ್ಷಮೆ ಕೇಳಲಿ: ಟಿಕಾಯತ್‌

rajnath 2

China border; ಸೈನಿಕರ ಜತೆ ಸಚಿವ ರಾಜನಾಥ್‌ ದೀಪಾವಳಿ

Stalin Son

DMK;  ರಿವಾಜು ಮೀರಿ ದೀಪಾವಳಿ ಶುಭಕೋರಿದ ಡಿಸಿಎಂ ಉದಯನಿಧಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mann Ki Baat: “ಡಿಜಿಟಲ್‌ ಅರೆಸ್ಟ್‌’ಗೆ ತುತ್ತಾಗದ ವಿಜಯಪುರ ವ್ಯಕ್ತಿಗೆ ಮೋದಿ ಮೆಚ್ಚುಗೆ

Mann Ki Baat: “ಡಿಜಿಟಲ್‌ ಅರೆಸ್ಟ್‌’ಗೆ ತುತ್ತಾಗದ ವಿಜಯಪುರ ವ್ಯಕ್ತಿಗೆ ಮೋದಿ ಮೆಚ್ಚುಗೆ

B. S. Yediyurappa; ಸಿಎಂ ಆಗಲು ಯೋಗೇಶ್ವರ್‌ ಕಾರಣ: ಯತ್ನಾಳ್‌

B. S. Yediyurappa; ಸಿಎಂ ಆಗಲು ಯೋಗೇಶ್ವರ್‌ ಕಾರಣ: ಯತ್ನಾಳ್‌

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

police crime

Delhi; ಅಕ್ರಮ ಚೀನಿ ಮೊಬೈಲ್‌ ಜಾಮರ್‌ ಪತ್ತೆ

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

akhilesh

Akhilesh Yadav; ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.