![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 13, 2022, 3:12 PM IST
Representative Image Used
ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಅಕ್ರಮವಾಗಿ ಕೋಳಿ ಮಾಂಸದ ಊಟದಲ್ಲಿ ಗಾಂಜಾ ಸಾಗಾಟ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ.
ಜೈಲಿನ ಕೈದಿಗೆ ಕೋಳಿ ಮಾಂಸದ ಊಟ ಸಾಗಿಸುವ ವೇಳೆಯಲ್ಲಿ ಪರಿಶೀಲನೆ ಮಾಡುವಾಗ ಕೋಳಿ ಮಾಂಸದಲ್ಲಿ ಗಾಂಜಾ ಸಾಗಿಸುವುದು ಬೆಳಕಿಗೆ ಬಂದಿದೆ. ಕೋಳಿ ಮಾಂಸದಲ್ಲಿ ಗಾಂಜಾ ಸಾಗಿಸುವಾಗ ಸಿಕ್ಕಿಬಿದ್ದವನನ್ನು ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ನಾಗರಹಾವಿನಿಂದ ಮಗನನ್ನು ರಕ್ಷಿಸಿದ ತಾಯಿ: ವಿಡಿಯೋ ವೈರಲ್
ಈತ ಜೈಲಿನಲ್ಲಿರುವ ಕೈದಿ ಶಾರುಖ್ ಖಾನ್ ತೆಗರತಿಪ್ಪಿ ಎಂಬ ಆರೋಪಿಗೆ ಕೋಳಿ ಮಾಂಸದಲ್ಲಿ ಗಾಂಜಾ ಸಾಗಿಸುತ್ತಿದ್ದ. ಕೋಳಿ ಮಾಂಸದ ದೊಡ್ಡ ದೊಡ್ಡ ತುಂಡುಗಳಲ್ಲಿ ಎಲುಬುಗಳನ್ನು ಪ್ರತ್ಯೆಕಿಸಿ ಅದರಲ್ಲಿ 2 ಗ್ರಾಂನಷ್ಟು ಗಾಂಜಾ ಇರಿಸಿ, ದಾರದಿಂದ ಹೊಲಿಯಲಾಗಿತ್ತು.
18 ಪ್ಯಾಕೆಟ್ ಗಾಂಜಾ ವಶಕ್ಕೆ ಪಡೆದಿರುವ ಜೈಲು ಅಧಿಕಾರಿಗಳು, ಆದರ್ಶ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.