Babaleshwar; ಬೈಕ್ ಡಿಕ್ಕಿ ತಡೆಯಲು ಹೋಗಿ‌ ಪಲ್ಟಿಯಾದ ಬಸ್; ಇಬ್ಬರಿಗೆ ಗಾಯ


Team Udayavani, Jan 27, 2024, 3:48 PM IST

Babaleshwar; ಬೈಕ್ ಡಿಕ್ಕಿ ತಡೆಯಲು ಹೋಗಿ‌ ಪಲ್ಟಿಯಾದ ಬಸ್; ಇಬ್ಬರಿಗೆ ಗಾಯ

ವಿಜಯಪುರ: ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಬಬಲೇಶ್ವರ ಬಳಿ ಘಟನೆ ಜರುಗಿದೆ.

ಶನಿವಾರ ಬೆಳಿಗ್ಗೆ ಜಮಖಂಡಿಯಿಂದ ವಿಜಯಪುರಕ್ಕೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಕೆಎ29-ಎಫ್ 1102 ಸಂಖ್ಯೆಯ ಬಸ್ ಗೆ ಹಲಗಣಿ ಕ್ರಾಸ್ ಬಳಿ ಬೈಕ್ ಸವಾರನೊಬ್ಬ ಏಕಾಏಕಿ ಅಡ್ಡ ಬಂದಿದ್ದಾನೆ. ಈ ಹಂತದಲ್ಲಿ ಬಸ್ ಚಾಲಕ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದಾಗ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.

ಸದರಿ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಗಾಯಗೊಂಡಿದ್ದು, ಆ್ಯಂಬುಲೆನ್ಸ್ ಮೂಲಕ ವಿಜಯಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಲೇ ಬಬಲೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಟಾಪ್ ನ್ಯೂಸ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.