ವಿಜಯಪುರ ಮತ್ತು ಪಾವಗಡದಲ್ಲಿ  ಆಜಾನ್ ವಿರುದ್ಧ ಭಜನ್ ಅಭಿಯಾನ


Team Udayavani, May 9, 2022, 8:22 AM IST

news

Representative Image used

ವಿಜಯಪುರ : ನಗರದಲ್ಲಿ ಅಜಾನ್ ವಿರುದ್ದ ಸುಪ್ರಭಾತ ಹಾಗೂ ಭಜನ್ ಅಭಿಯಾನ ಆರಂಭಗೊಂಡಿದೆ. ಸೋಮವಾರ ಸುರ್ಯೋದಯಕ್ಕೆ ಮುನ್ನವೇ ವಿಜಯಪುರ ‌ನಗರದ ಜಮಖಂಡಿ‌ ರಸ್ತೆಯಲ್ಲಿರುವ ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಪ್ರಭಾತ, ಭಜನಾ ಅಭಿಯಾನ ಅರಂಭಿಸಿದ್ದಾರೆ.

ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ವಿದ್ಯುತ್ ಚಾಲಿತ ವಾಧ್ಯ‌ ಬಳಸಿ ಈ ಪರಿಸರದಲ್ಲಿರುವ ಮಸೀದಿಯಿಂದ ನಸುಕಿನಲ್ಲಿ ಕೇಳಿ ಬರುವ ಆಜಾನ್ ವಿರುದ್ದ ಭಜನ್ ಅಭಿಯಾನ ಆರಂಭಿಸಿದ್ದಾರೆ.

ಭೀಮು ಮಾಶ್ಯಾಳ, ಶಶಿ ಗಂಗನಹಳ್ಳಿ, ಈರಪ್ಪ ಹತ್ತಿ ನೇತೃತ್ವದಲ್ಲಿ ಭಜನ್ ಅಭಿಯಾನ ಆರಂಭಿಸಿರುವ ಯುವಕರು, ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಆಜಾನ್ ಗೆ ಬಳಕೆ ಮಾಡುವ ಧ್ವನಿವರ್ಧಕ ತೆರವು ಮಾಡುವ ವರೆಗೆ, ಧ್ವನಿವರ್ಧಕದ ಮೂಲಕ ಜೋರು ಸದ್ದಿನ ಅಜಾನ್ ಮಾಡಲು ಬಳಸುವ ಧ್ವನಿವರ್ಧಕ ನಿಲ್ಲಿಸೋವರೆಗೂ ನಮ್ಮ ಅಭಿಯಾನ ನಡೆಯುತ್ತದೆ ಎಂದು ಆಜಾನ್ ವಿರುದ್ಧ ಭಜನ್ ಅಭಿಯಾನ ಆರಂಭಿಸಿದ್ದಾರೆ.

 ತುಮಕೂರು:  ಅಜಾನ್ ಪ್ರತಿಯಾಗಿ ಪಾವಗಡದಲ್ಲಿ ಹನುಮಾನ್ ಚಾಲೀಸ್ ಅಚರಣೆ:   ಶ್ರೀರಾಮ ಸೇನಾ ಸಂಸ್ಥಾಪಕರಾದ ಶ್ರೀ ಪ್ರಮೋದ್ ಮುತಾಲಿಕ್ ನವರು ಕರೆಕೊಟ್ಟ ಹನುಮಾನ್ ಚಾಲೀಸ್ ನ್ನು ಪಾವಗಡದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನಾ ವತಿಯಿಂದ ಇಂದು ಸೋಮವಾರ  ಬೆಳಿಗ್ಗೆ 5.00 ಗಂಟೆಗೆ ಆಚರಿಸಲಾಯಿತು.

ತಾಲೂಕು ಶ್ರೀರಾಮಸೇನೆ ಅಧ್ಯಕ್ಷ ಕಾವಲಗೇರಿ ರಾಮಾಂಜಿ ನೇತ್ರತ್ವದಲ್ಲಿ  ಶೇಖರ್ ಬಾಬು.ರಾಘವೇಂದ್ರ. ಅಲುಕುಂದಿರಾಜ್.ಪ್ರವೀಣ್ ಕುಮಾರ್.ಅನಿಲ್ ಕುಮಾರ್.ರಾಕೇಶ್. ವಾಸು.ನರೇಶ್ ಭಾಗವಹಿಸಿದ್ದರು.

ಪಾವಗಡಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮಿ ಕಾಂತ್ ನೇತ್ರತ್ವದಲ್ಲಿ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.