![1-csaddasd](https://www.udayavani.com/wp-content/uploads/2024/07/1-csaddasd-415x234.jpg)
ಚುನಾಯಿತರು ಮತ್ತೆ ಸ್ಪರ್ಧೆಗೆ ನಿರ್ಬಂಧ, ಚುನಾವಣಾ ಕಾನೂನು ತಿದ್ದುಪಡಿ ಬೇಕಿದೆ: ಯತ್ನಾಳ
Team Udayavani, Jun 21, 2024, 9:15 AM IST
![ಚುನಾಯಿತರು ಮತ್ತೆ ಸ್ಪರ್ಧೆಗೆ ನಿರ್ಬಂಧ, ಚುನಾವಣಾ ಕಾನೂನು ತಿದ್ದುಪಡಿ ಬೇಕಿದೆ: ಯತ್ನಾಳ](https://www.udayavani.com/wp-content/uploads/2024/06/yatnal-620x349.jpg)
ವಿಜಯಪುರ : ಈಗಾಗಲೇ ಶಾಸಕ-ಸಂಸದ ಆಗಿದ್ದವರು ಮತ್ತೊಂದು ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಚುನಾವಣಾ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯ ಪಟ್ಟಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ ಚುನಾವಣಾ ಕಾನೂನಿಗೆ ಕೆಲ ಬದಲಾವಣೆ ತರುವ ಅಗತ್ಯವಿದೆ ಎಂದರು.
ಒಂದು ಕ್ಷೇತ್ರದಲ್ಲಿ ಅದಾಗಲೇ ಶಾಸಕ, ಸಂಸದ ಆಗಿದ್ದವರು ಮತ್ತೊಂದು ವಿಧಾನಸಭೆ- ಲೋಕಸಭೆ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧದ ಕಾನೂನು ಬರಬೇಕಿದೆ ಎಂದರು.
ಇದಲ್ಲದೆ ಉಪ ಚುನಾವಣೆ ಕಾರಣಕ್ಕೆ ನೀತಿ ಸಂಹಿತೆ ಜಾರಿಯಾಗಿ, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಆಗಲಿದೆ. ಈ ವಿಷಯವಾಗಿಯು ಹೊಸ ಕಾನೂನು ತರಬೇಕು ಎಂದರು.
ಇದನ್ನೂ ಓದಿ: BSY ಜೊತೆ ಹೊಂದಾಣಿಕೆ ಸಂಧಾನಕ್ಕೆ ಯತ್ನ ನಡೆದಿವೆ: ಯತ್ನಾಳ ಪಾಟೀಲ
ಟಾಪ್ ನ್ಯೂಸ್
![1-csaddasd](https://www.udayavani.com/wp-content/uploads/2024/07/1-csaddasd-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-csaddasd](https://www.udayavani.com/wp-content/uploads/2024/07/1-csaddasd-150x85.jpg)
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
![Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ](https://www.udayavani.com/wp-content/uploads/2024/07/thimmappa-150x100.jpg)
Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ
![15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ](https://www.udayavani.com/wp-content/uploads/2024/07/bhimanna-naik-150x78.jpg)
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
![Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ](https://www.udayavani.com/wp-content/uploads/2024/07/akki-vasha-150x102.jpg)
Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
MUST WATCH
ಹೊಸ ಸೇರ್ಪಡೆ
![1-csaddasd](https://www.udayavani.com/wp-content/uploads/2024/07/1-csaddasd-150x85.jpg)
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
![1-sagara](https://www.udayavani.com/wp-content/uploads/2024/07/1-sagara-150x94.jpg)
Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು
![Rabakavi](https://www.udayavani.com/wp-content/uploads/2024/07/Rabakavi-150x90.jpg)
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
![Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ](https://www.udayavani.com/wp-content/uploads/2024/07/aaaz-150x84.jpg)
Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ
![police crime](https://www.udayavani.com/wp-content/uploads/2024/07/police-crime-150x92.jpg)
New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.