![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 26, 2024, 11:23 AM IST
ವಿಜಯಪುರ: ಜಿಲ್ಲೆಯ ಬಸವಮಬಾಗೇವಾಡಿ ಪಟ್ಟಣದಲ್ಲಿ ರಸ್ತೆಬದಿಯ ಗೂಡಂಗಡಿ ತೆರವು ಕಾರ್ಯಾಚರಣೆ ಮುಂದುವರೆದಿದೆ.
ಶುಕ್ರವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳೊಂದಿಗೆ ತೆರವು ಕಾರ್ಯಾಚರಣೆಗಾಗಿ ರಸ್ತೆಗಿಳಿದ ಪುರಸಭೆ ಮುಖ್ಯಾಧಿಕಾರಿ ಹುಚ್ಚೇಶ ಚಿತ್ತರಗಿ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಿದರು.
ಮುನ್ಸೂಚನೆ ನೀಡದೆ ಪುರಸಭೆ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳಲ್ಲಿ ಬಹುತೇಕರು ಗೂಡಂಗಡಿ ಉಪಹಾರ ತಯಾರಕರೇ ಇದ್ದು, ಏಕಾಏಕಿ ತೆರವು ಕಾರ್ಯಾಚರಣೆ ಆರಂಭಿಸಿರುವುದರಿಂದ ಹತ್ತಾರು ಸಾವಿರ ರೂ. ಮೌಲ್ಯದ ಆಹಾರ ನಷ್ಟವಾಗಿದೆ ಎಂದು ವ್ಯಾಪಾರಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಪುರಸಭೆ ಅಧಿಕಾರಿಗಳ ನಡೆಯಿಂದ ಬೀದಿಬದಿ ವ್ಯಾಪಾರಿಗಳು ಭಾರಿ ನಷ್ಟವಾಗಿದ್ದು, ಜೀವನಕ್ಕೆ ಆಧಾರವಾಗಿದ್ದ ಉದ್ಯೋಗಕ್ಕೆ ಸಂಚಕಾರ ತಂದಿದ್ದಾರೆ. ಈ ಅನ್ಯಾಯದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.