
ನರೇಗಾದಡಿ ವಲಸೆ ಕಾರ್ಮಿಕರಿಗೆ ಕೆಲಸ
Team Udayavani, May 23, 2020, 5:36 PM IST

ಸಾಂದರ್ಭಿಕ ಚಿತ್ರ
ಬಸವನಬಾಗೇವಾಡಿ: ತಾಲೂಕಿನ ವಿವಿಧ ಶಾಲೆಗಳಲ್ಲಿ ವಲಸೆ ಕಾರ್ಮಿಕರಿಗೆ ಕ್ವಾರಂಟೈನ್ಗೆ ಅವಧಿ ಮುಗಿದ ಬಳಿಕ ನರೇಗಾ ಯೋಜನೆಯಡಿ ಎಲ್ಲಾ ಕಾರ್ಮಿಕರಿಗೆ ಉದ್ಯೋಗ ಸಿಗಲಿದೆ ಎಂದು ತಾಪಂ ಅಧ್ಯಕ್ಷ ದೇವೇಂದ್ರ ನಾಯಕ ಭರವಸೆ ನೀಡಿದರು.
ತಾಲೂಕಿನ ಅಂಬಳನೂರ ಹಾಗೂ ನರಸಲಗಿ ತಾಂಡಾ ಶಾಲೆಗಳಲ್ಲಿ ಮಹಾರಾಷ್ಟ್ರದಿಂದ ಬಂದ ವಲಸೆ ಕಾರ್ಮಿಕರಿಗೆ ಶುಕ್ರವಾರ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅಂಬಳನೂರ ಹಾಗೂ ನರಸಲಗಿ ತಾಂಡಾದ ಜನರು ಕೂಲಿಗಾಗಿ ಬೇರೆ ರಾಜ್ಯಗಳಿಗೆ ಗುಳೆ ಹೋಗದೆ ನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ಮಾಡಲು ಅವಕಾಶ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನೋಹರಗೌಡ ಪಾಟೀಲ, ಸೋಮನಗೌಡ ಹೊಸಹಳ್ಳಿ, ಬಾಳಪ್ಪಗೌಡ ಹೊಸಹಳ್ಳಿ, ಪುನೀತ ಲಮಾಣಿ, ಶ್ರೀಕಾಂತ ಗೂರುಜಿ, ಕಾಂತು ರಾಠೊಡ, ಧರ್ಮು ಲಮಾಣಿ, ಸಂಗಪ್ಪ ರಾಠೊಡ, ಮೊತಿಲಾಲ ಚವ್ಹಾಣ, ಪ್ರಕಾಶ ರಾಠೊಡ, ಮುತ್ತಪ್ಪ ಲಮಾಣಿ, ಭೀಮು ರಾಠೊಡ, ಧನಸಿಂಗ್ ಚವ್ಹಾಣ, ನೀಲಕಂಠ ಚವ್ಹಾಣ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.