ಬಿಜೆಪಿಯದ್ದು ಆಪರೇಶನ್ ಸರ್ಕಾರ, ಕಾಂಗ್ರೆಸ್ ಪಕ್ಷದ್ದು ಜನರ ವಿಶ್ವಾಸದ ಸರ್ಕಾರ: ಸಿದ್ಧರಾಮಯ್ಯ


Team Udayavani, Feb 2, 2024, 2:19 PM IST

siddaramaiah

ವಿಜಯಪುರ: ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರಲಾಗದ ಬಿಜೆಪಿ ಪಕ್ಷ ಆಪರೇಶನ್ ಕಮಲದ ಮೂಲದ ಅಧಿಕಾರಕ್ಕೇರುತ್ತಾರೆ. ನಾವು ಜನರ ವಿಶ್ವಾಸದಿಂದಲೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಶುಕ್ರವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಆಪರೇಶನ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ಆಪರೇಶನ್ ಬಿಟ್ಟರೆ ಅವರಿಗೆ ಬೇರೆ ಗೊತ್ತೇನಿದೆ‌ ಎಂದು ಕುಟುಕಿದರು.

ಆಪರೇಶನ್ ಎಂದರೇನು ಎಂದು ಪತ್ರಕರ್ತರನ್ನೇ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜನರ ವಿಶ್ವಾಸ ಗಳಿಸುವುದು ಗೊತ್ತಿಲ್ಲದ ಬಿಜೆಪಿ ಈ ಹಿಂದೆ ಎರಡು ಬಾರಿ ಆಪರೇಶನ್ ಮೂಲಕವೇ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. 2013, 2023 ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ನಾವು ಬಹುಮತದ ಸರ್ಕಾರ ರಚಿಸುತ್ತೇವೆ, ಅವರು ಆಪರೇಶನ್ ಮೂಲಕ ಅಧಿಕಾರಕ್ಕೆ ಬರುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷ 143 ಕೋಟಿ ಭಾರತೀಯರ ಭಾವನೆಯಂತೆ ರಾಷ್ಟ್ರಧ್ವಜಕ್ಕೆ ಸದಾ ಗೌರವ ಕೊಡುತ್ತದೆ‌. ಆದರೆ ಮಂಡ್ಯದಲ್ಲಿ ರಾಷ್ಟ್ರಧ್ವಜ, ಕನ್ನಡ ಧ್ವಜ ಹಾರಿಸುವುದಾಗಿ ಹೇಳಿ ಭಗವಾಧ್ವಜ ಹಾರಿಸಿದ್ದಾರೆ. ರಾಷ್ಟ್ರಧ್ವಜ ಹಾರಿಸಲಾಗದ ಅವರು ಭಾರತೀಯರ ಆಸ್ಮಿತೆ ರಾಷ್ಟ್ರಧ್ವಜ, ಅದನ್ನೇ ಹಾರಿಸಬೇಡಿ ಎನ್ನುವ ಇವರು ಯಾವ ದೇಶಭಕ್ತರು ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ ಯಶಸ್ಸು ಪಡೆದಿವೆ. 1.17 ಕೋಟಿ ಮಹಿಳೆಯರಿಗೆ ಡಿಬಿಟಿ ಮೂಲಕ ಹಣ ಪಾವತಿಸಿದ್ದೇವೆ. ವಿಜಯಪುರ ಜಿಲ್ಲೆಯಲ್ಲೂ ಹೆಚ್ಚು ಫಲಾನುಭವಿಗಳು ಗ್ಯಾರಂಟಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.