ಮೌಂಟೇನ್ ಬೈಕ್ ಸೈಕ್ಲಿಂಗ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿಜಯಪುರದ ಛಾಯಾ
Team Udayavani, Nov 7, 2022, 10:49 AM IST
ವಿಜಯಪುರ: ಸೈಕ್ಲಿಂಗ್ ತವರು ವಿಜಯಪುರದ ಸೈಕ್ಲಿಂಗ್ ಉದಯೋನ್ಮುಖ ಪ್ರತಿಭೆ ಛಾಯಾ ನಾಗಶಟ್ಟಿ ಮೌಂಟೇನ್ ಬೈಕ್ ಸೈಕ್ಲಿಂಗ್ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ಬೀದರ್ ನಲ್ಲಿ ನಡೆದ ರಾಜ್ಯ ಮಟ್ಟದ 17ನೇ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಛಾಯಾ ನಾಗನಾಥ ನಾಗಶಟ್ಟಿ ದ್ವಿತೀಯ ಸ್ಥಾನಗಳಿಸಿದ್ದು, ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ ಆಗಿದ್ದಾಳೆ.
ಕೆಲವು ದಿನಗಳಿಂದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ 13 ನೇ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ನಲ್ಲೂ ಸಾಧನೆ ಮಾಡಿ ನ್ಯಾಷನಲ್ ಗೇಮ್ಸ್ ಗೆ ಆಯ್ಕೆಯಾಗಿರುವುದು ವಿಶೇಷ.
ಇದನ್ನೂ ಓದಿ:ಹತ್ತು ವರ್ಷಗಳ ಬಳಿಕ ರಮ್ಯಾ ಕಮ್ ಬ್ಯಾಕ್: ಡಾಲಿ ಜೊತೆಯಾದ ಮೋಹಕ ತಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.