Cleanest Air: ದೇಶದ 6ನೇ ಸ್ಥಾನ ವಿಜಯಪುರಕ್ಕೆ ಬಂದಿರುವುದು ಹೆಮ್ಮೆ: ಯತ್ನಾಳ್

ನಗರದಲ್ಲಿ ಉತ್ತಮ ಆರೋಗ್ಯಕ್ಕೆ ಪೂರಕವಾದ ಪರಿಸರ ನಿರ್ಮಾಣಗೊಂಡಿದೆ

Team Udayavani, Oct 7, 2023, 7:26 PM IST

Cleanest Air: ದೇಶದ 6ನೇ ಸ್ಥಾನ ವಿಜಯಪುರ ನಗರಕ್ಕೆ ಬಂದಿದೆ: ಬಸನಗೌಡ ಪಾಟೀಲ ಯತ್ನಾಳ್

ವಿಜಯಪುರ: ಕ್ಲೈಮೆಟ್ ಟ್ರೇಂಡ್ಸ್, ರೆಸ್ಪೈರರ್ ಲಿವಿಂಗ್ ಸೈನ್ಸ್ ಹಾಗೂ ರೆಸ್ಪೈರರ್ ವರದಿಯಲ್ಲಿ ಶುದ್ಧ ಗಾಳಿ ಹೊಂದಿರುವ ನಗರಗಳ ಪಟ್ಟಿಯಲ್ಲಿ ದೇಶಕ್ಕೆ ವಿಜಯಪುರ ನಗರ 6ನೇ ಸ್ಥಾನದಲ್ಲಿದೆ.

ವಿಜಯಪುರ ನಿರೀಕ್ಷೆ ಮೀರಿ ಅಭಿವೃದ್ಧಿ ಹೊಂದಿದ್ದು, ಸದರಿ ವಿಷಯ ವಿಜಯಪುರದ ಜನರಿಗೆ ಹೆಮ್ಮೆಯ ವಿಷಯ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಈ ಹಿಂದೆ ವಿಜಯಪುರ ಮಹಾನಗರವನ್ನು ಧೂಳಾಪುರ ಎಂದು ಜರಿಯಲಾಗುತಿತ್ತು. ನಗರ ಶಾಸಕರ ಅಭಿವೃದ್ಧಿ ಕಾಳಜಿಯಿಂದ ವಿಜಯಪುರ ನಗರ ಇದೀಗ ಅಭಿವೃದ್ಧಿಯಲ್ಲಿ ಮಾದರಿ ನಗರವಾಗಿ ರೂಪುಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ನಗರದಲ್ಲಿನ ದುರವಸ್ಥೆಯಿಂದಾಗಿ ನಗರದ ಜನರು ಅಸ್ತಮಾ ಸೇರಿದಂತೆ ಇತರೆ ರೋಗಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ದೂಳು ಮಾಯವಾಗಿರುವ ಕಾರಣ ಜನರಿಗೆ ರೋಗಗಳಿಂದ ಮುಕ್ತಿ ಸಿಕ್ಕಿದೆ ಎಂದಿದ್ದಾರೆ.

ನಗರದಲ್ಲಿ ಉತ್ತಮ ಆರೋಗ್ಯಕ್ಕೆ ಪೂರಕವಾದ ಪರಿಸರ ನಿರ್ಮಾಣಗೊಂಡಿದೆ. ಇದರಿಂದಾಗಿ ದೇಶದಲ್ಲಿ ವಿಜಯಪುರ ನಗರ ಉತ್ತಮ ವಾತಾವರಣದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಾರ್ವಜನಿಕರು ನಗರ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ನಗರದಲ್ಲಿ ಗುಣಮಟ್ಟದ ರಸ್ತೆಗಳು ಅಭಿವೃದ್ಧಿಗೊಂಡಿರುವುದು, ಸಮರ್ಪಕವಾಗಿ ಕಸ ವಿಲೇವಾರಿ ಆಗುತ್ತಿರುವುದು, ಎಲ್ಲೆಂದರಲ್ಲಿದ್ದ ಇರುತ್ತಿದ್ದ ಕಸದ ರಾಶಿ, ಮಾಲಿನ್ಯ ಮಾಯವಾಗಿವೆ. ವಿದ್ಯುತ್ ಅವಘಡ ತಪ್ಪಿವೆ. ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಎಲ್ಲ ನಕಾರಾತ್ಮಕ ಲೋಪಗಳನ್ನು ಸರಿಪಡಿಸಲಾಗಿದೆ. ಇದರಿಂದಾಗಿ ಉತ್ತಮ ವಾತಾವರಣ ಮೂಡಿ, ಶುದ್ಧ ಗಾಳಿಯಿಂದಾಗಿ ವಿಜಯಪುರ ನಗರವೂ ದೇಶದಲ್ಲಿನ ಉತ್ತಮ ಗಾಳಿಯ ನಗರಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಬಂದಿದೆ ಎಂದು ಶ್ಲಾಘಿಸಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.