![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 12, 2020, 3:10 PM IST
ವಿಜಯಪುರ: ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪರಮಾಧಿಕಾರವಿದೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಪಂಚಮಸಾಲಿ ಸಮುದಾಯಕ್ಕೆ ಸಚಿವ ಸ್ಥಾನಕ್ಕಾಗಿ ಸ್ವಾಮೀಜಿ ಆಗ್ರಹಿಸಿರುವುದು, ಸಮಾಜದ ಗುರುಗಳಾಗಿ ಬೇಡಿಕೆ ಸಲ್ಲಿಸುವುದು ಸಹಜ. ಈ ವಿಷಯದಲ್ಲಿ ನಾನೇನು ಹೇಳುವುದಿಲ್ಲ. ಎಲ್ಲರಿಗೂ ಸಚಿವರಾಗಬೇಕು ಅನ್ನೋ ಆಸೆ ಇರುತ್ತೆ. ಆದರೆ ಸಚಿವರನ್ನಾಗಿ ಮಾಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಇದಕ್ಕೆ ಪ್ರತಿಕ್ರಯಿಸುವಷ್ಟು ನಾನು ದೊಡ್ಡವನಲ್ಲ ಎಂದರು.
ವಿಜಯಪುರ ಜಿಲ್ಲಾ ಬಿಜೆಪಿ ಬಣ ರಾಜಕೀಯ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಎಲ್ಲರೂ ಸ್ನೇಹಿತರೇ, ಕಾಂಗ್ರೆಸ್ ಪಕ್ಷದ ಶಾಸಕರು ಸಹ ನನಗೆ ಸ್ನೇಹಿತರಿದ್ದಾರೆ. ಮುಖ್ಯಮಂತ್ರಿಗಳು ಜ.16 ರಂದು ವಿಜಯಪುರಕ್ಕೆ ಬರುತ್ತಿರುವ ಕಾರಣ ಅಧಿಕಾರಿಗಳ ಜೊತೆ ಸಭೆ ಮಾಡಿ ಸಿದ್ದತೆಗಳ ಪರಿಶೀಲನೆ ಮಾಡುತ್ತಿದ್ದೇನೆ. ಜ.18 ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಾರೆ. ಈ ಕುರಿತು ಸಿದ್ಧತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.