ದೇವರಹಿಪ್ಪರಗಿ: ಸ್ವಚ್ಛತಾ ಅಭಿಯಾನ


Team Udayavani, Mar 28, 2022, 6:25 PM IST

20clean

ದೇವರಹಿಪ್ಪರಗಿ: ಬಿಜೆಪಿ ಮಂಡಲದ ಯುವ ಮೋರ್ಚಾ ಕಾರ್ಯಕರ್ತರು ಸ್ವತ್ಛ ಭಾರತ ಅಭಿಯಾನದ ಅಂಗವಾಗಿ ಮಲ್ಲಯ್ಯನ ದೇವಸ್ಥಾನದ ಆವರಣವನ್ನು ಕಸಗುಡಿಸಿ ಸ್ವಚ್ಛಗೊಳಿಸಿದರು.

ಪಟ್ಟಣದಲ್ಲಿ ರವಿವಾರ ಬೆಳಗ್ಗೆ ದೇವಸ್ಥಾನದ ಆವರಣಕ್ಕೆ ಆಗಮಿಸಿದ ಯುವಮೋರ್ಚಾ ಕಾರ್ಯಕರ್ತರು ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಜು ಮೆಟಗಾರ ಮಾತನಾಡಿ, ಪ್ರಧಾನಿ ಮೋದಿಯವರ ಆಶಯದಂತೆ ಪ್ರತಿ ತಿಂಗಳ 4ನೇ ರವಿವಾರದಂದು ಧಾರ್ಮಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳನ್ನು ಕಸಗುಡಿಸಿ ಸ್ವಚ್ಛಗೊಳಿಸಲಾಗುತ್ತಿದೆ. ಈ ಬಾರಿ ಮಲ್ಲಯ್ಯನ ದೇವಸ್ಥಾನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಶ್ರೀಧರ ನಾಡಗೌಡ, ಶಂಕರ ಜಮಾದಾರ, ಪವನ ಗುಂದಗಿ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.