![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 5, 2021, 12:21 PM IST
ವಿಜಯಪುರ: ಸಿಡಿ ಲೇಡಿಯ ತಾಯಿಗೆ ಸಕ್ಕರೆ ಕಾಯಿಲೆ ಇದ್ದುದರಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವ ಯುವತಿ ತಾಯಿ ಕೈ-ಕಾಲು ಊದಿಕೊಂಡಿದ್ದು ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದು, ಆರೋಗ್ಯ ಏರುಪೇರಾಗಿದೆ. ಕಾರಣ ಚಿಕಿತ್ಸೆಗಾಗಿ ಕುಟುಂಬ ಸದಸ್ಯರು ಕಾರ್ ನಲ್ಲಿ ವಿಜಯಪುರ ಕರೆ ತಂದಿದ್ದಾರೆ.
ಸಿಡಿ ಲೇಡಿ ಭದ್ರತೆ ವಿಷಯ ಪ್ರಸ್ತಾಪಿಸಿದ್ದರಿಂದ ಕುಟುಂಬಕ್ಕೆ ಪೊಲೀಸ್ ಭದ್ರತೆ ನೀಡಿದ್ದು, ಯುವತಿಯ ಕಿರಿಯ ಸಹೋದರ ಹಾಗೂ ಓರ್ವ ಮಹಿಳಾ, ಓರ್ವ ಪೊಲೀಸ್ ಪೇದೆ ಭದ್ರತೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ: ಪರಂ ಅರ್ಜಿ ವಿಚಾರಣೆ: ಗೃಹ ಸಚಿವ ದೇಶಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಲಿ ಬಾಂಬೆ ಹೈಕೋರ್ಟ್
ಘಟನೆಯ ಬಳಿಕ ಕಳೆದ ವಾರ ಯುವತಿಯ ಪೋಷಕರು ಬೆಳಗಾವಿ ನಗರದಿಂದ ವಿಜಯಪುರ ಜಿಲ್ಲೆ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಜ್ಜಿಯ ಮನೆಗೆ ಸ್ಥಳಾಂತರಗೊಂಡಿದ್ದಾರೆ.
ಯುವತಿಯ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಯುವತಿಯ ತಂದೆ, ಓರ್ವ ಸಹೋದರ ಹಾಗೂ ಅಜ್ಜಿ ಮನೆಯಲ್ಲಿ ಉಳಿದಿದ್ದಾರೆ. ಅವರಿಗೂ ಭದ್ರತೆಗೆ ಪೊಲೀಸರ ನಿಯೋಜನೆ ಮುಂದುವರೆದಿದೆ.
ಇದನ್ನೂ ಓದಿ: ಕೋವಿಡ್ 19 ಸೋಂಕು ದೃಢ; ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.