![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 13, 2021, 9:21 AM IST
ವಿಜಯಪುರ: ಜಿಲ್ಲೆಯ ಭಾನುವಾರ ನಸುಕಿನಲ್ಲಿ 2-25 ರಿಂದ 2-30 ರ ಅವಧಿಯಲ್ಲಿ ಹಲವು ಕಡೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಇದರಿಂದಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದು ಜಾಗರಣೆ ಮಾಡಿದ ಘಟನೆ ನಡೆದಿದೆ.
ವಿಜಯಪುರ ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಸುಕಿನ 2-29 ಕ್ಕೆ, ಲೋಹಗಾಂವ್ ಗ್ರಾಮದಲ್ಲಿ ಬೆಳಿಗ್ಗೆ 2-27 ರ, ಅರಕೇರಿ, ಕಳ್ಳಕವಟಗಿ ಸೇರಿದಂತೆ ವಿಜಯಪುರ ಗ್ರಾಮೀಣ, ತಿಕೋಟ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಭೂಕಂಪದ ಅನುಭವ ಆಗಿದೆ.
ಜನರು ಗಾಢ ನಿದ್ದೆಯಲ್ಲಿ ಇದ್ದಾಗ ನಸುಕಿನಲ್ಲಿ ಜರುಗಿದ ಭೂಕಂಪದ ಅನುಭವ ಆಗುತ್ತಲೇ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ವಿದ್ಯಾವಂತರು ಭೂಕಂಪದ ಅನುಭವ ಆಗುತ್ತಲೇ ಖಚಿತ ಪಡಿಸಿಕೊಳ್ಳಲು ತಮ್ಮ ಮೊಬೈಲ್ ಮೂಲಕ ಗೂಗಲ್ ಸರ್ಚ್ ಮಾಡಿದ್ದಾರೆ.
ಇದನ್ನೂ ಓದಿ:ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗೆ ಸಿಹಿಸುದ್ದಿ: ಸಬ್ಸಿಡಿ ಹೆಚ್ಚಳ,ವಾಹನದ ದರ ಇಳಿಕೆ ಸಾಧ್ಯತೆ
ಮತ್ತೆ ಕೆಲವರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಭೂಕಂಪದ ಅನುಭವ ಆಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ನಗರದ ಗ್ಯಾಂಗ್ ಬಾವಡಿ ನಿವಾಸಿ ಅರಕೇರಿ ಶಾಲೆ ಶಿಕ್ಷಕ ನಿಂಗಣ್ಣ ಅರವತ್ತು, ಲೋಹಗಾಂವ ವಸ್ತಿ ಪ್ರದೇಶದ ಸಂತೋಷ ಬಗಲಿ, ಕಳ್ಳಕವಟಗಿ ವಸ್ತಿ ಪ್ರದೇಶದ ನಿವಾಸಿ ಪರಮೇಶ ಗದ್ಯಾಳ ಹೀಗೆ ಹಲವರು ನಸುಕಿನಲ್ಲಿ 3-4 ಬಾರಿ ಭೂಮಿಯ ಆಳದಿಂದ ಭಾರಿ ಸದ್ದಿನ ಮೂಲಕ ಭೂಕಂಪನ ಅನುಭವ ಆಗಿದ್ದನ್ನು ಉದಯವಾಣಿ ಪತ್ರಿಕೆಗೆ ಖಚಿತ ಪಡಿಸಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.