ಕರಾಡದೊಡ್ಡಿ-ಭೂತನಾಳ ಮಾನವ ನಿರ್ಮಿತ ಅರಣ್ಯಕ್ಕೆ ಕೊಳ್ಳಿಯಿಟ್ಟ ಕಿಡಿಗೇಡಿಗಳು


Team Udayavani, Oct 4, 2021, 9:35 AM IST

ಕರಾಡದೊಡ್ಡಿ-ಭೂತನಾಳ ಮಾನವ ನಿರ್ಮಿತ ಅರಣ್ಯಕ್ಕೆ ಕೊಳ್ಳಿಯಿಟ್ಟ ಕಿಡಿಗೇಡಿಗಳು

ವಿಜಯಪುರ: ನಗರಕ್ಕೆ ಹೊಂದಿಕೊಂಡಿರುವ ಕರಾಡದೊಡ್ಡಿ, ಭೂತನಾಳ ಪರಿಸರದ ಮಾನವ ನಿರ್ಮಿತ ಅರಣ್ಯಕ್ಕೆ ಕಿಡಿಗೇಡಿಗಳು ಭಾನುವಾರ ರಾತ್ರಿ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಆರೇಳು ವರ್ಷಗಳ ಹಿಂದೆ ಸಚಿವರಾಗಿದ್ದ ಎಂ.ಬಿ.ಪಾಟೀಲ ಅವರು ಆರಂಭಿಸಿದ್ದ ಕೋಟಿ ವೃಕ್ಷ ಅಭಿಯಾನದ ಫಲವಾಗಿ ಸುಮಾರು 5 ಎಕರೆ ಬಂಜರು‌ ಪ್ರದೇಶದಲ್ಲಿ ಅರಣ್ಯ ನಿರ್ಮಿಸಲಾಗಿದೆ.

ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ ಅವರು ಕೃಷ್ಣಾ ಭಾಗ್ಯ ಜಲ ನಿಗಮದ ಅನುದಾನದ ನೆರವಿನಿಂದ ಮಾನವ ನಿರ್ಮಿತ ಅರಣ್ಯ ಸೃಷ್ಟಿಗೆ ಮುಂದಾಗಿದ್ದರು. ಇದೀಗ ಸಸಿಗಳು ಗಿಡ-ಮರಗಳಾಗಿ ಬೆಳೆದಿದ್ದು, ಸುಂದರ ಪರಸರ ನಿರ್ಮಿಸಿದೆ.

ಇದನ್ನೂ ಓದಿ:ಲಖೀಂಪುರ ಖೇರಿ ಘರ್ಷಣೆ: ಪ್ರಿಯಾಂಕಾ ಗಾಂಧಿ ಭೇಟಿ, ಪೊಲೀಸರೊಂದಿಗೆ ವಾಗ್ವಾದ, ಗೃಹ ಬಂಧನ

ಹೀಗಾಗಿ ಐತಿಹಾಸಿಕ ಸ್ಮಾರಕಗಳ ನಗರಿ ವಿಜಯಪುರ ನೈಸರ್ಗಿಕ ಸೋಬಗು ನೋಡಲು ಸಾಧ್ಯವಾಗಿದೆ. ಈ ಪರಿಸರದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಹಾಗೂ ಸೃಷ್ಟಿಯ ಸೊಬಗು ಸವಿಯಲು ಬಿದಿರು, ಕಟ್ಟಿಗೆಯ ಕಾವಲು-ವೀಕ್ಷಣಾ ಗೋಪುರ ನಿರ್ಮಿಸಿದ್ದು, ಈ ಕಾಷ್ಠ ಗೋಪುರಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಲೇ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.