![yogi](https://www.udayavani.com/wp-content/uploads/2024/07/yogi-3-415x249.jpg)
Government ಯಾವುದೇ ಕೋಮಿನ ಸ್ವತ್ತಲ್ಲ: ಪೇಜಾವರಶ್ರೀ ಅಸಮಾಧಾನ
ರಾಮನವಮಿ ದಿನ ಅಯೋಧ್ಯೆಗೆ ಬರಬೇಡಿ
Team Udayavani, Apr 7, 2024, 11:49 PM IST
![1-wewewqe](https://www.udayavani.com/wp-content/uploads/2024/04/1-wewewqe-620x364.jpg)
ವಿಜಯಪುರ: ಹನುಮಾನ್ ಚಾಲೀಸಾ ಹಲ್ಲೆಗೊಳಗಾದವನ ಮೇಲೆಯೇ ಸರ್ಕಾರ ಪೊಲೀಸ್ ಪ್ರಕರಣ ದಾಖಲಿಸಿದೆ. ಸರ್ಕಾರ ಎಂದರೆ ಯಾವುದೇ ಒಂದು ಕೋಮಿನ ಸ್ವತ್ತಲ್ಲ ಎಂದು ಪೇಜಾವರ ಮಠಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವುದೇ ಗುಂಪಾದರೂ ಸರಿ ಸರಿ ಸರ್ಕಾರ ಎಲ್ಲ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿ ಇದ್ದವರ ಹಾಗೂ ಸರ್ಕಾರದ ಕರ್ತವ್ಯವೂ ಹೌದು ಎಂದರು.ಸರ್ಕಾರ ದುಷ್ಕೃತ್ಯಗಳಿಗೆ ಕೈ ಹಾಕದೆ ಎಲ್ಲ ಸಮಾಜಗಳನ್ನು ಒಟ್ಟಾಗಿ ಕೊಂಡೊಯ್ಯಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಬಾಲರಾಮ ದರ್ಶನಕ್ಕೆ ನಿತ್ಯವೂ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿತ್ಯವೂ ಲಕ್ಷಾಂತರ ಭಕ್ತರು ರಾಮನ ದರ್ಶನಕ್ಕೆ ಬರುತ್ತಿರುವ ಕಾರಣ ಸಮಸ್ಯೆ ಆಗುತ್ತಿದೆ. ರಾಮನವಮಿ ದಿನ ಭಕ್ತರು ಅಯೋಧ್ಯೆಗೆ ಭೇಟಿ ನೀಡದೇ ತಮ್ಮ ತಮ್ಮ ಗ್ರಾಮ, ಮನೆಗಳಲ್ಲೇ ರಾಮ ನವಮಿ ಆಚರಿಸುವಂತೆ ಭಕ್ತರಿಗೆ ಸಲಹೆ ನೀಡಿದರು
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![2-Vijayapura](https://www.udayavani.com/wp-content/uploads/2024/07/2-Vijayapura-150x90.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ
![ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ](https://www.udayavani.com/wp-content/uploads/2024/07/shivananda-150x84.jpg)
ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-150x90.jpg)
Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.