![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 8, 2022, 4:04 PM IST
ವಿಜಯಪುರ : ಗುಜರಾತ್ ವಿಧಾನಸಭಾ ಚುನಾವಣೆ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ ಭವಿಷ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ ಎಂದು ಮಾಜಿ ಕೇಂದ್ರ ಸಚಿವ, ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.
ಗುರುವಾರ ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಂಸದ ಜಿಗಜಿಣಗಿ ಪ್ರತಿಕ್ರಿಯಿಸಿ, ಗುಜರಾತ್ ನಲ್ಲಿ ಸ್ಪಷ್ಟ ಅದ್ವಿತೀಯ ಬಹುಮತ ಮಾತ್ರವಲ್ಲ ಐತಿಹಾಸಿಕ ಗೆಲುವು ಸಾಧಿಸಿದೆ. ಕೆಲವೇ ತಿಂಗಳಲ್ಲಿ ರಾಜ್ಯದಲ್ಲೂ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ಮೋದಿ ಅವರು ದೇಶದ ಜನತೆಗೆ ನೀಡಿರುವ ಕೊಡುಗೆ, ಗುಜರಾತ್ ನಲ್ಲಿ ಕಳೆದ ಎರಡೂವರೆ ದಶಕದಿಂದ ಮಾಡಿರುವ ಬಿಜೆಪಿ ಸರ್ಕಾರದ ಸಾಧನೆ ನಿರೀಕ್ಷೆ ಮೀರಿದ ಫಲಿತಾಂಶ ತಂದುಕೊಡುವಲ್ಲಿ ಯಶಸ್ವಿಯಾಗಿದೆ ಎಂದರು.
ಹಿಮಾಚಲಪ್ರದೇಶದಲ್ಲಿ ಸ್ಥಳೀಯ ಆಡಳಿತ ವಿರೋಧಿ ಅಲೆ ಕಂಡು ಬಂದಿದೆ. ಅಲ್ಲಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದೇವು, ನಮ್ಮ ನಿರೀಕ್ಷೆಗೆ ತಕ್ಕಂತೆ ಅಧಿಕಾರಕ್ಕೆ ಏರುವಷ್ಟು ಸ್ಥಾನಗಳು ಸಿಕ್ಕಿಲ್ಲ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.