ಅನಾಥಾಶ್ರಮದಲ್ಲಿ ತಾಲಿಬಾನ್ ಮಾದರಿ ಶಿಕ್ಷಣದ ಬಗ್ಗೆ ನನಗೆ ಗೊತ್ತಿಲ್ಲ: ಡಾ.ಪರಮೇಶ್ವರ್


Team Udayavani, Nov 21, 2023, 4:09 PM IST

Dr. Parameshwar

ವಿಜಯಪುರ: ಬೆಂಗಳೂರಿನಲ್ಲಿ ಅನಾಥಾಶ್ರಮದ ಹೆಸರಿನಲ್ಲಿ ನಡೆಯುತ್ತಿರುವ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕಂಡು ಬಂದಿದ್ದರೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ಮಂಗಳವಾರ ನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅನಾಥಾಶ್ರಮದ ಹೆಸರಿನಲ್ಲಿ ನಡೆಯುತ್ತಿರುವ ಕೇಂದ್ರದಲ್ಲಿ ತಾಲಿಬಾನ್ ಮಾದರಿ ಶಿಕ್ಷಣ ನೀಡುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ, ಅಂಥ ಸಂಗತಿ ನನ್ನ ಗಮನಕ್ಕಿಲ್ಲ. ಆದರೆ ಸದರಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಮೂಲಭೂತ ಸೌಕರ್ಯಗಳ ಕೊರತೆಯ ಅನಾಥಾಶ್ರಮ ಖಾಸಗಿಯಾಗಿದ್ದರೆ ನೇರ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರದ ಮೂಲಕ ನಡೆಯುತ್ತಿದ್ದರೆ ಲೋಪ ಆಗಿರುವ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗುತ್ತದೆ. ಒಂದೊಮ್ಮೆ ತಪ್ಪು ಅಗಿದ್ದು ಕಂಡುಬಂದರೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದಲ್ಲಿ ಕಲ್ಲಿದ್ದಲು ಕಳ್ಳತನ ಪ್ರಕರಣದ ಕುರಿತು ನನಗೆ ನಿಖರವಾಗಿ ಮಾಹಿತಿ‌ ಇಲ್ಲ. ಭದ್ರತಾ ಲೋಪವಾಗಿದ್ದರೆ, ವೈಫಲ್ಯಕ್ಕೆ ಕಾರಣವಾದವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದರು.

ಇದರ ಹೊರತಾಗಿ ಸರ್ಕಾರ ಆರ್.ಟಿ.ಪಿ.ಎಸ್. ಅಧಿಕಾರಿಗಳಿಂದ ಈ ಕುರಿತು ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಜೊತೆಗೆ ಕಲ್ಲಿದ್ದಲು ಕಳ್ಳತನ ನಡೆದಿರುವ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ‌ ಜರುಗಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.