ಕಾನೂನು ಬಾಹಿರ ಲೇಔಟ್‌ ಮುಟ್ಟು ಗೋಲಿಗೆ ಆಗ್ರಹ


Team Udayavani, Jun 2, 2021, 8:41 PM IST

d್ಗಹಗ್ದ್ಬ್

ಮುದ್ದೇಬಿಹಾಳ: ಕಾನೂನು ಬಾಹಿರ ಲೇಔಟ್‌ ಗಳನ್ನು ಪುರಸಭೆ ಮುಟ್ಟುಗೋಲು ಹಾಕಿಕೊಳ್ಳಬೇಕು. ಕಾಯ್ದೆ ಪ್ರಕಾರ ಇದ್ದ ಲೇಔಟ್‌ಗಳ ಮಾಲಿಕರಿಗೆ ತೊಂದರೆ ನೀಡಬಾರದು ಎಂದು ಪುರಸಭೆ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು.

ಪುರಸಭೆ ಸಭಾ ಭವನದಲ್ಲಿ ಮಂಗಳವಾರ ನಡೆದ ತುರ್ತು ಸಭೆಯಲ್ಲಿ ಸದಸ್ಯರಾದ ಅಲ್ಲಾಭಕ್ಷ ಢವಳಗಿ, ಮಹಿಬೂಬ ಗೊಳಸಂಗಿ, ಹುಲಗಪ್ಪ ನಾಯಕಮಕ್ಕಳ, ಸುನೀಲ ಹಡಲಗೇರಿ, ಸದಾನಂದ ಮಾಗಿ ಮತ್ತಿತರರು ಮಾತನಾಡಿ, ಲೇಔಟ್‌ಗಳ 2, 3, 4ನೇ ಮಾಲೀಕರಿಗೆ ಉತಾರ ಕೊಡಬೇಕು. ಇವರಿಗೆ ವಿನಾಕಾರಣ ತೊಂದರೆ ಕೊಡಬಾರದು. ಹಿಂದೇನಾಗಿದೆಯೋ ಬೇಕಾಗಿಲ್ಲ. ಮುಂದೆಯಾದರೂ ಎಲ್ಲರೂ ಕಾಯ್ದೆ ಪ್ರಕಾರ ಇರುವಂತೆ ನೋಡಿಕೊಳ್ಳಿ.

ದಂಡ ಹಾಕಲು ಇರುವ ಅವಕಾಶ ಬಳಸಿಕೊಂಡು ಪುರಸಭೆಗೆ ಲಾಭ ಆಗುವಂತೆ ಮಾಡಿ ಪಟ್ಟಣದ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಪುರಸಭೆಯಲ್ಲಿ ಕೆಲ ಸಿಬ್ಬಂದಿ ಲಂಚ ತೆಗೆದುಕೊಂಡು ಒಳ ಬಾಗಿಲಿನಿಂದ ಉತಾರ ಕೊಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ತಪಾಸಣೆ ನಡೆಸಿ ಇದನ್ನು ತಡೆಗಟ್ಟಬೇಕು.

ಇದು ಹೀಗೆಯೆ ಮುಂದುವರಿದಲ್ಲಿ ಪುರಸಭೆ ಆಡಳಿತ ಮಂಡಳಿ ಹೆಸರು ಕೆಡುತ್ತದೆ ಎಂದು ಸದಸ್ಯರಾದ ಬಸವರಾಜ ಮುರಾಳ, ಸಂಗಮ್ಮ ದೇವರಳ್ಳಿ ಆರೋಪಿಸಿದಾಗ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ ಅವರು ಹಾಗೇನು ನಡೆದಿದ್ದು ಕಂಡು ಬಂದಿಲ್ಲ. ಒಂದು ವೇಳೆ ಇಂಥದ್ದು ನಡೆಯುತ್ತಿದ್ದರೆ ತಡೆಗಟ್ಟಲಾಗುತ್ತದೆ ಎಂದು ಸಮಾಧಾನಪಡಿಸಲು ಯತ್ನಿಸಿದರು.

ಕೋವಿಡ್‌ ಜಾಗೃತಿ: ಕೋವಿಡ್‌-19 ನಗರ ಮೇಲ್ವಿಚಾರಕ ಎಂ.ಎಸ್‌. ಗೌಡರ ಮಾತನಾಡಿ, ಕೋವಿಡ್‌ ನಿಯಂತ್ರಿಸಲು ಜನರ ಸಹಕಾರ ಅಗತ್ಯವಾಗಿದೆ. ಪಟ್ಟಣದ ಕೆಲವು ಏರಿಯಾಗಳು ಹೈ ರಿಸ್ಕ್ ಆಗಿದ್ದು ಅಲ್ಲಿ ಹೆಚ್ಚಿನ ಕಾಳಜಿ ತೋರಿಸಬೇಕು. ಸುಧಾರಿಸಿದ ಏರಿಯಾಗಳಲ್ಲೇ ಜಾಸ್ತಿ ಪ್ರಕರಣಗಳು ಕಂಡು ಬಂದಿವೆ. ಹಳೆ ಏರಿಯಾಗಳಲ್ಲಿ ಪ್ರಕರಣ ಕಡಿಮೆ ಇದೆ. ಆಶಾ, ಆರೋಗ್ಯ ಕಾರ್ಯಕರ್ತೆಯರು ಶ್ರಮವಹಿಸಿ ನಿಯಂತ್ರಣಕ್ಕೆ ತಂದಿದ್ದಾರೆ.

ಪುರಸಭೆ ಆಡಳಿತವೂ ಹೆಚ್ಚಿನ ಕಾಳಜಿ ತೋರಿಸಿ ಪ್ರತಿಯೊಂದು ವಾರ್ಡ್‌ನಲ್ಲೂ ಕೊರೊನಾ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿ ಸಿದ ಆಡಳಿತ ಮಂಡಳಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವ್ಯಾವ ಏರಿಯಾಗಳಲ್ಲಿ ಸಮಸ್ಯೆ ಹೆಚ್ಚಾಗಿದೆಯೋ ಅಂಥ ಏರಿಯಾಗಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಅಲ್ಲಿನ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಎಲ್ಲ ಸದಸ್ಯರು, ಪೌರ ಕಾರ್ಮಿಕರು ಶ್ರಮಿಸಬೇಕು ಎಂದು ತೀರ್ಮಾನಿಸಲಾಯಿತು. ಸನ್ಮಾನ: ಸಭೆ ಆರಂಭದಲ್ಲಿ ಸರ್ಕಾರದಿಂದ ಪುರಸಭೆಗೆ ನೂತನವಾಗಿ ನಾಮನಿರ್ದೇಶಿತಗೊಂಡ ಸದಸ್ಯರಾದ ರಾಜಶೇಖರ ಹೊನ್ನುಟಗಿ, ರಾಜಶೇಖರ ಹೊಳಿ, ಹುಲಗಪ್ಪ ನಾಯಕಮಕ್ಕಳ, ಸುನೀಲ ಹಡಲಗೇರಿ ಅವರನ್ನು ಸನ್ಮಾನಿಸಲಾಯಿತು.

ಸಂತಾಪ: ಕೋವಿಡ್‌ ಮಹಾಮಾರಿಗೆ ಬಲಿಯಾದ ಪುರಸಭೆ ಮಾಜಿ ಅಧ್ಯಕ್ಷ ರಸೂಲ್‌ದೇಸಾಯಿ, ಬಸವರಾಜ ಸುಕಾಲಿ, ನೂತನವಾಗಿ ಸರ್ಕಾರದಿಂದ ನಾಮನಿರ್ದೇಶಿತ ಸದಸ್ಯರಾಗಿದ್ದರೂ ಅ ಧಿಕಾರ ಸ್ವೀಕರಿಸುವ ಮುನ್ನವೇ ನಿಧನರಾದ ಮನೋಹರ ತುಪ್ಪದ ಸೇರಿ ಪಟ್ಟಣ ವ್ಯಾಪ್ತಿಯಲ್ಲಿ ನಿಧನರಾದ ಇನ್ನಿತರರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಿ ಅಧ್ಯಕ್ಷೆ ಪ್ರತಿಭಾ, ಉಪಾಧ್ಯಕ್ಷೆ ಶಾಜಾದಬಿ ಹುಣಚಗಿ, ಪ್ರಭಾರ ಮುಖ್ಯಾಧಿ ಕಾರಿಎಂ.ಬಿ.ಮಾಡಗಿ ಸೇರಿ ಸಿಬ್ಬಂದಿ ಸಂತಾಪ ಸೂಚಿಸಿದರು.

 

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.