Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ


Team Udayavani, Sep 28, 2023, 6:20 PM IST

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

ಇಂಡಿ: ಅಕ್ರಮವಾಗಿ ಲಾರಿಯಲ್ಲಿ ಅಕ್ಕಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಜಳಕಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬುಧವಾರ ನಡೆದಿದೆ.

ಮಹಾರಾಷ್ಟ್ರದ ಠಾಕಳಿ ಯ ಸಂಜಯ್ ಸಲಗರ್ ಸೋಲಾಪುರದ ಸಾಧಿಕ್ ಕಲ್ಬುರ್ಗಿ ಕರಡದ ವೈಭವ್ ಮಾನೆ ಬಂಧಿತ ಆರೋಪಿಗಳು.

ಸೋಲಾಪುರದ ಗೊಡವಾನ್ ನಿಂದ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿದ್ದಾಗ ದಾಳಿಗೈದು 5,72,470 ಮೌಲ್ಯದ 24,890 ಕೆಜಿ ಅಕ್ಕಿ ಹಾಗೂ ಎರಡು ಲಕ್ಷ ರೂಪಾಯಿ ಮೌಲ್ಯದ ಲಾರಿ ವಶ ಪಡೆದುಕೊಂಡಿದ್ದಾರೆ.

ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಆಹಾರ ನಿರೀಕ್ಷಕ ಪರಮಾನಂದ ಹೂಗಾರ್ ಪ್ರಕರಣ ದಾಖಲಿಸಿದ್ದಾರೆ.

ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕ ಪರಮಾನಂದ ಹೂಗಾರ್ ಮತ್ತು ಜಳಕಿ ಠಾಣಾ ಪಿಎಸ್ಐ ಎಸ್ಬಿ ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.