ಭೂಮಿ ಸ್ವಾಧೀನ ವಿರೋಧಿಸಿ ರೈತರ ಅನಿರ್ದಿಷ್ಟ ಧರಣಿ
Team Udayavani, Sep 21, 2022, 6:44 PM IST
ಬಾದಾಮಿ: ಸರಕಾರದ ಕೈಗಾರಿಕೆ ಮತ್ತು ವಿಮಾನ ನಿಲ್ದಾಣಕ್ಕೆ ತಾಲೂಕಿನ ಹಲಕುರ್ಕಿ ಗ್ರಾಮದ ಜಮೀನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ, ಅಧಿಸೂಚನೆ ರದ್ದಾಗುವವರೆಗೂ ರೈತರು ಹಲಕುರ್ಕಿ ಗ್ರಾಮದ ದಿಗಂಬರೇಶ್ವರಮಠದ ಷಡಕ್ಷರ ಸ್ವಾಮೀಜಿಗಳ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ಹಲಕುರ್ಕಿ ಗ್ರಾಮದ ಅಗಸಿ ಮುಂದಿನ ಜಾಗೆಯಲ್ಲಿ ಮಂಗಳವಾರದಿಂದ ಆರಂಭಿಸಿದ್ದಾರೆ.
ಪ್ರತಿ ದಿನ 8 ಜನ ರೈತರು ಅನಿರ್ದಿಷ್ಟ ಧರಣಿಯಲ್ಲಿ ಭಾಗವಹಿಸಲಿದ್ದಾರೆ. ಬಹುತೇಕ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಸೇರಿದ ಜಮೀನನ್ನು ಕೈಗಾರಿಕೆ ಮತ್ತು ವಿಮಾನ ನಿಲ್ದಾಣ ಮಾಡಲು 1842 ಎಕರೆ ಜಮೀನನ್ನು 500 ಜನ ರೈತರ ಜಮೀನನ್ನು ಸ್ವಾಧೀನಕ್ಕೆ ಸರಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಸಚಿವ ಮುರಗೇಶ ನಿರಾಣಿಯವರಿಗೂ ಸಲ್ಲಿಸಿದ್ದಾರೆ. ಅಧಿಸೂಚನೆ ರದ್ದಾಗುವವರೆಗೂ ಧರಣಿ ಮುಂದುವರಿಯಲಿದೆ ಎಂದು ರೈತರು ತಿಳಿಸಿದರು.
ರೈತ ಮುಖಂಡರಾದ ರುದ್ರಗೌಡ ಪಾಟೀಲ, ಪ್ರಕಾಶ ನಾಯ್ಕರ, ಮುತ್ತು ನಾಯ್ಕರ, ಶಾಮಣ್ಣ, ಮಾಗುಂಡಪ್ಪ ಕಟಗೇರಿ, ರಂಗಪ್ಪ ಬಂಡಿವಡ್ಡರ, ಶೇಖಣ್ಣ ಬನ್ನಿ, ಯಮನಪ್ಪ ದಳವಾಯಿ ಸೇರಿದಂತೆ ರೈತರು, ಹಿರಿಯರು, ಯುವಕರು, ಮಹಿಳೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ
Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.