ಮೊಸಳೆ ಸೆರೆ ಹಿಡಿದ ಇಟಗಿ ಗ್ರಾಮಸ್ಥರು


Team Udayavani, Mar 10, 2019, 9:58 AM IST

vij-2.jpg

ನಿಡಗುಂದಿ: ಹಳ್ಳದಲ್ಲಿದ್ದ ಬೃಹತ್‌ ಮೊಸಳೆಯೊಂದನ್ನು ಗ್ರಾಮಸ್ಥರು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಸಮೀಪದ ಇಟಗಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗ್ರಾಮದ ಹರಿಂದ್ರಾಳ ಕುಲಕರ್ಣಿ ಎಂಬುವರ ಜಮೀನಿನಲ್ಲಿರುವ ಮನೆ ಮುಂದೆ ರಾತ್ರಿ ಕೂಲಿ ಕಾರ್ಮಿಕರು ಮಲಗಿದ್ದರು. ರಾತ್ರಿ 10ರ ಸುಮಾರಿಗೆ ಏಕಾಏಕಿ ನಾಯಿಗಳು ಬೊಗಳುವುದನ್ನು ಕಂಡು ಎಚ್ಚೆತ್ತುಕೊಂಡ ಕಾರ್ಮಿಕರು
ನೋಡಿದಾಗ ಮನೆ ಹತ್ತಿರವೇ ಬೃಹತ್‌ ಮೊಸಳೆ ಬಂದಿರುವುದನ್ನು ಕಂಡು ಭಯಭೀತರಾಗಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ.

ಗ್ರಾಮಸ್ಥರು ಸೇರುತ್ತಿದ್ದಂತೆ ಮೊಸಳೆ ಜಮೀನಿಗೆ ಹೊಂದಿಕೊಂಡಿರುವ ಹಳ್ಳದ ಗುಂಡಿಗೆ ಹೋಗಿತ್ತು. ನಂತರ ಗ್ರಾಮಸ್ಥ ರೆಲ್ಲ ಸೇರಿ ಹಗ್ಗ ಹಾಗೂ ಜೆಸಿಬಿ ಸಹಾಯದಿಂದ ಸುಮಾರು ಒಂದೆರಡು ಗಂಟೆಗಳ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸೆರೆ ಹಿಡಿದ ಮೊಸಳೆಯನ್ನು ಟ್ರಾಕ್ಟರ್‌ ನಲ್ಲಿ ಹಾಕಿ ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರಿಸಿದರು. ಗ್ರಾಮಕ್ಕೆ ಮೊಸಳೆ ಬಂದಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರೆಲ್ಲ ಕುತೂಹಲದಿಂದ ತಂಡೋತಂಡವಾಗಿ ಬಂದು ಮೊಸಳೆ ಹಿಡಿಯುವ ಕಾರ್ಯಾಚರಣೆ ವೀಕ್ಷಿಸಿದರು.

ತಪ್ಪಿದ ಅನಾಹುತ: ಕಬ್ಬು ಕಟಾವು ಬಂದಿದ್ದ ಕೂಲಿ ಕಾರ್ಮಿಕರು ಎಚ್ಚೆತ್ತುಕೊಂಡು ಈ ವಿಷಯ ತಿಳಿಸದಿದ್ದರೆ ಭಾರಿ ಅನಾಹುತವಾಗುವ ಸಾಧ್ಯತೆ ಇತ್ತು. ಮೊಸಳೆ ಸುಮಾರು 12 ಅಡಿಗೂ ಹೆಚ್ಚು ಉದ್ದವಿತ್ತು ಎಂದು ಗ್ರಾಮದ ಯುವಕ ಭೀಮಣ್ಣ ಹೆಬ್ಟಾಳ ಪತ್ರಿಕೆಗೆ ತಿಳಿಸಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.