![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 21, 2023, 3:17 PM IST
ವಿಜಯಪುರ: ಪಕ್ಷದ ಸಂಘಟನೆಗಾಗಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರು ಜ್ಞಾನ ಯೋಗಾಶ್ರಮಕ್ಕೆ ಭೇಟಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಲಬುರ್ಗಿಯಿಂದ ಹೆಲಿಕಾಪ್ಟರ್ ಮೂಲಕ ನಗರದ ಸೈನಿಕ ಶಾಲೆ ಹೆಲಿಪ್ಯಾಡ್ ಗೆ ಬಂದಿಳಿದ ನಡ್ಡಾ, ನೇರವಾಗಿ ಈಚೆಗೆ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನಗರದ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿದರು.
ಆಶ್ರಮದ ಆವರಣದಲ್ಲಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಜೆ.ಪಿ.ನಡ್ದಾ, ಪ್ರಣವ ಮಂಟಪಕ್ಕೆ ಪ್ರದಕ್ಷಿಣೆ ಹಾಕಿ, ನಮಿಸಿದರು.
ಇದನ್ನೂ ಓದಿ:ಕುಷ್ಟಗಿ: ಸಿದ್ದರಾಮಯ್ಯ ಹೀರೋ, ಯಾವತ್ತಿಗೂ ಸೋಲೋದೇ ಇಲ್ಲ: ನಟ ಎಸ್. ನಾರಾಯಣ
ಬಳಿಕ ನಡ್ಡಾ ಅವರನ್ನು ಸತ್ಕರಿಸಿದ ಆಶ್ರಮದ ಅಧ್ಯಕ್ಷ ಗುರು ಬಸವಲಿಂಗ ಶ್ರೀಗಳು, ಮುಖಂಡರು, ಸಿದ್ದೇಶ್ವರ ಶ್ರೀಗಳು ಇಂಗ್ಲಿಷ್ ಭಾಷೆಯಲ್ಲಿ ರಚಿಸಿರುವ ಪತಂಜಲಿ ಯೋಗಸೂತ್ರ, ನಾರದಸೂತ್ರ ಹಾಗೂ ಶಿವಸೂತ್ರ ಗ್ರಂಥಗಳನ್ನು ಉಡುಗೊರೆಯಾಗಿ ನೀಡಿದರು.
ಸತ್ಕಾರ-ಗ್ರಂಥಗಳನ್ನು ಸ್ಚೀಕರಿಸಿ ಪ್ರತಿಕ್ರಿಯಿಸಿದ ಜೆ.ಪಿ.ನಡ್ಡಾ, ಆಶ್ರಮದ ಆಧ್ಯಾತ್ಮಕತೆ ಹಾಗೂ ಮಾನವೀತೆಯ ಕೆಲಸಕ್ಕೆ ಪ್ರೇರಣಾ ಸ್ಥಳವಾಗಿದೆ. ಜಾಗೃತ ಸಮಾಜ ನಿರ್ಮಾಣಕ್ಕಾಗಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ ಎಂಬ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂದೇಶವನ್ನೇ ನೀಡುತ್ತಿವೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಅಶ್ವತ್ಥನಾರಾಯಣ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಇತರೆ ಗಣ್ಯರು ನಡ್ಡಾ ಅವರ ಜೊತೆಗಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.