ತಾಳಿಕೋಟೆಯ ಬಸವೇಶ್ವರ ಮಾರುಕಟ್ಟೆಯಲ್ಲಿ ಕನ್ನಡ ಕಂಪು


Team Udayavani, Nov 1, 2021, 2:20 PM IST

16kannada

ತಾಳಿಕೋಟೆ: ಕನ್ನಡ ಭಾಷಾಭಿಮಾನ ಹೆಚ್ಚಿಸುವುದರಲ್ಲಿ ತಾಳಿಕೋಟೆಯ ಬಸವೇಶ್ವರ ಮಾರ್ಕೇಟ್‌ ಯಾರ್ಡ್‌ ಮುಂಚೂಣಿಯಲ್ಲಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಬಸವೇಶ್ವರ ಮಾರ್ಕೇಟ್‌ ಯಾರ್ಡ್‌ನಲ್ಲಿ ಸುಮಾರು 70ಕ್ಕೂ ಹೆಚ್ಚು ವರ್ತಕರಿದ್ದಾರೆ. ದಿನನಿತ್ಯ ರೈತರು ತರುವ ಮಾಲು ಮಸಲುಗಳು ಇಲ್ಲಿಂದಲೇ ಮಾರಾಟವಾಗುವುದು ಸಾಮಾನ್ಯ ವಾಗಿದೆ. ಆದರೆ ರೈತರು ತರುವ ಮಾಲು ಮಸಲಿನ ಚೀಲಗಳ ಮೇಲೆ ವಿಳಾಸವನ್ನು ಸಹ ಅಂಕಿ ಸಂಖ್ಯೆಗಳಲ್ಲಿ ಎಷ್ಟು ಚೀಲ ಯಾರು ತಂದಿದ್ದಾರೆಂಬ ಹೆಸರುಗಳೊಂದಿಗೆ ಕನ್ನಡದ ಲ್ಲಿಯೇ ಉಪಯೋಗಿಸಿ ಬರೆಯುತ್ತಾರೆ. ಅಲ್ಲದೇ ದಿನನಿತ್ಯದ ವ್ಯವಹಾರದ ಬರೆಯುವ ಹೊತ್ತಿಗೆಗಳಾದ ರೋಖಡಿ, ರೋಜ, ಖಾತೆ, ಝಾಂಗಾಡ, ದಾರ ಹೊತ್ತಿಗೆ, ಅಷ್ಟೇ ಅಲ್ಲದೇ ಚೀಟಿ ಪುಸ್ತಕ, ಪಟ್ಟಿ ಪುಸ್ತಕ ಒಳಗೊಂಡಂತೆ ಎಲ್ಲದರಲ್ಲೂ ಸಿಗುವದು ಕನ್ನಡ ಅಕ್ಷರಗಳು ಮಾತ್ರ. ಇಂತಹ ಕನ್ನಡತನವನ್ನು ಶ್ರೀಮಂತಗೊಳಿ ಸುವುದರೊಂದಿಗೆ ವ್ಯವಹಾರ ನಡೆಸುತ್ತಿರುವ ಈ ಬಸವೇಶ್ವರ ಮಾರ್ಕೇಟ್‌ಯಾರ್ಡ್‌ನಲ್ಲಿ ಕನ್ನಡತನದ ಸುಗಂಧ ಬೀರುವ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಅಪ್ಪಟ ಕನ್ನಡತನವನ್ನು ಹೊಂದಿರುವ ಈ ಮಾರುಕಟ್ಟೆಯಲ್ಲಿ ಸುಮಾರು 70 ವರ್ಷದಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವ ಗುಮಾಸ್ತರು, ಲೆಕ್ಕಪತ್ರದ ಶಿರ್ಷಿಕೆಯನ್ನು ಹೊಸದಾಗಿ ಕೆಲಸಕ್ಕೆ ಸೇರುವ ಯುವ ಪೀಳಿಗೆಗೆ ಕನ್ನಡದ ಅಂಕಿ ಸಂಖ್ಯೆಗಳನ್ನು ಹೇಳಿ ಕೊಡುವ ಕಾರ್ಯದೊಂದಿಗೆ ಕನ್ನಡತನವನ್ನು ಉಳಿಸಿ ಬೆಳೆಸುತ್ತಿದ್ದಾರೆ.

45 ವರ್ಷದಿಂದ ಬಸವೇಶ್ವರ ಮಾರುಕಟ್ಟೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದೇನೆ. ಕನ್ನಡದ ಅಕ್ಷರ ಮತ್ತು ಅಂಕಿ ಸಂಖ್ಯೆಗಳನ್ನು ಬಿಟ್ಟರೆ ಇಂಗ್ಲಿಷ್‌ ಅಂಕಿ ಸಂಖ್ಯೆಗಳನ್ನು ಬಳಿಸಿದ ಉದಾಹರಣೆಗಳೇ ಇಲ್ಲ. ಕನ್ನಡ ಅಕ್ಷರ ಅಂಕಿಗಳೆಂದರೆ ಬಹಳ ಪ್ರೀತಿಯಿಂದ ಲೆಕ್ಕ ಶಿರ್ಷಿಕೆಯಲ್ಲಿ ಬರೆಯುತ್ತೇವೆ. -ಶ್ರೀಶೈಲ ಹೋಳಿ, ಎಸ್‌.ವೈ. ಆನೇಸೂರ, ಅಂಗಡಿ ಗುಮಾಸ್ತ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.