Muddebihala: ಬೃಹತ್ ತಿರಂಗಾ ರ‍್ಯಾಲಿ: ಒಂದು ದಿನದ ಮೊದಲೇ ಮನೆಮಾಡಿದ ಸ್ವಾತಂತ್ರ್ಯ ಸಂಭ್ರಮ


Team Udayavani, Aug 14, 2023, 1:15 PM IST

10-muddebihala

ಮುದ್ದೇಬಿಹಾಳ: ಪಟ್ಟಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಮತ್ತು ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆ ಆ. 14 ರ ಸೋಮವಾರ ಬೃಹತ್ ತಿರಂಗಾ ರ‍್ಯಾಲಿ ನಡೆಸಲಾಯಿತು.

ತಾಲೂಕಿನ ಮಾಜಿ ಸೈನಿಕರ ಸಂಘ ಮತ್ತು ಎಂಜಿವಿಸಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ರ‍್ಯಾಲಿಗೆ ಮುಖಂಡರಾದ ಪಲ್ಲವಿ ನಾಡಗೌಡ, ಶಾಂತಗೌಡ ಪಾಟೀಲ ನಡಹಳ್ಳಿ ಚಾಲನೆ ನೀಡಿದರು.

ಅಂದಾಜು ಎರಡು ಕಿ.ಮಿ. ವರೆಗೂ ಸಾವಿರಾರು ವಿದ್ಯಾರ್ಥಿಗಳು, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು 50-100  ಅಡಿ ಉದ್ದದ 5-6 ತಿರಂಗಾ ಹಿಡಿದು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಮಾಜಿ ಸೈನಿಕರಾದ ರಂಗಪ್ಪ ಆಲೂರ, 1971ರ ಪಾಕಿಸ್ತಾನ ಯುದ್ದದಲ್ಲಿ ಭಾಗವಹಿಸಿದ್ದ ಜಿ.ಆರ್‌.ಚೌಡಕೇರ, ಕುಂಬಾರ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಗೌರವಿಸಲಾಯಿತು.

ನಂತರ ಎಂಜಿವಿಸಿ ಕಾಲೇಜಿನ ರಂಗಮಂದಿರದಲ್ಲಿ ವಿಜಯೋತ್ಸವ ಕಾರ್ಯಕ್ರಮ ನಡೆಯಿತು. ಸಂಘದ ಅದ್ಯಕ್ಷ ಆರ್.ಐ.ಹಿರೇಮಠ ಮತ್ತು ಸಂಘದ ಪದಾಧಿಕಾರಿಗಳು, ಸದಸ್ಯರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

1-weewwqewqewqewqe

Vijayapura: ಸೇನಾ ಹವಾಲ್ದಾರ್ ರಾಜು ಕರ್ಜಗಿ ನಿಧನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.