ಕೋವಿಡ್‌-19 ವಿರುದ್ಧ ಎಂಎಲ್‌ಎ ಸಮರ


Team Udayavani, May 29, 2021, 5:39 PM IST

ertjhgfdsa

ವಿಜಯಪುರ: ಎರಡನೇ ಅಲೆಯ ಕೋವಿಡ್‌ ಸೋಂಕು ವೇಗವಾಗಿ ಹರಡಿಕೊಂಡು ಮಹಾರಾಷ್ಟ್ರ ರಾಜ್ಯವನ್ನೇ ತತ್ತರಿಸಿದೆ. ಕೊರೊನಾ ಸೋಂಕು ಪ್ರಭಾವಿತ ರಾಜ್ಯದ ಗಡಿಗೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಇಂಡಿ ಶಾಸಕರು ಮಾತ್ರ ಕೊರೊನಾ ರೂಪಾಂತರಿ ವಿರುದ್ಧ ಸದ್ದಿಲ್ಲದೇ ಹೋರಾಟಕ್ಕೆ ಧುಮುಕಿದ್ದಾರೆ.

ಮಾರ್ಚ್‌-ಏಪ್ರಿಲ್‌ ತಿಂಗಳಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್‌ ವೇಗವಾಗಿ ಹರಡಿದ್ದಾಗ ಆ ರಾಜ್ಯದೊಂದಿಗೆ ಕೌಟುಂಬಿಕ ಬಾಂಧವ್ಯ ಹಾಗೂ ವ್ಯವಹಾರಿಕ ಸಂಬಂಧ ಹೊಂದಿರುವ ಇಂಡಿ ತಾಲೂಕಿನ ಜನ ಮುಕ್ತ ಓಡಾಟದಲ್ಲೇ ತೊಡಗಿದ್ದರು. ಈ ಹಂತದಲ್ಲಿ ಜಿಲ್ಲೆಯಲ್ಲೂ ಕೋವಿಡ್‌ ಅಬ್ಬರ ಹೆಚ್ಚಾಗಿ, ಹಳ್ಳಿ ಹಳ್ಳಿಗಳೂ ಸೋಂಕಿನ ಆಗರವಾದವು. ಸೋಂಕಿತರಿಗೆ ಆಸ್ಪತ್ರೆಯಲ್ಲಿ ಪ್ರವೇಶ ಸಿಗಲಿಲ್ಲ, ಸಿಕ್ಕರೂ ಹಾಸಿಗೆ ಅಭಾವ, ಆಮ್ಲಜನಕದ, ವೆಂಟಿಲೇಟರ್‌, ರೆಮ್‌ಡೆಸಿವಿಯರ್‌ ಹೀಗೆ ಚಿಕಿತ್ಸೆಯ ಪ್ರತಿ ಹಂತದಲ್ಲೂ ಕೊರತೆ ಆಹಾಕಾರ ಕಂಡು ಬಂತು.

ಕೋವಿಡ್‌ ಎರಡನೇ ಅಲೆ ಸೃಷ್ಟಿಸಿದ ಸಂಕಷ್ಟದ ಭೀಕರ ಹಂತದಲ್ಲಿ ಕಾಣಿಸಿಕೊಂಡ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆಗೆ ಮುಂದಾದವರು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ. ಕೋವಿಡ್‌ ಸಂಕಷ್ಟದ ಎಲ್ಲ ಪರಿಹಾರಕ್ಕೂ ಪ್ರತ್ಯೇಕವಾಗಿ ಪರಿಹಾರ ಕಂಡುಕೊಂಡ ಶಾಸಕರು, ತಮ್ಮ ಕ್ಷೇತ್ರದಲ್ಲಿ ಸೋಂಕು ವ್ಯಾಪಕವಾಗದಂತೆ ಅ ಧಿಕಾರಿಗಳ ನಿರಂತರ ಸಭೆ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಸ್ವಂತ ಹಣದಲ್ಲಿ ನೀಡಿರುವ ಸೇವೆಗಳ ಅನುಷ್ಠಾನಕ್ಕೆ ಪ್ರತ್ಯೇಕವಾಗಿ ತಮ್ಮದೇ ಕಾರ್ಯಕರ್ತ-ಅಭಿಮಾನಿಗಳ ಅನುಷ್ಠಾನ ತಂಡಗಳನ್ನು ರಚಿಸಿ ಯುದ್ದೋಪಾದಿಯಲ್ಲಿ ಸೇವೆ ನೀಡುತ್ತಿದ್ದಾರೆ.

ಸ್ವಯಂ ಜಾಗೃತಿ: ಕೋವಿಡ್‌ ಸೋಂಕು ಹರಡುವಿಕೆ ತಡೆಗೆ ಶಾಸಕ ಯಶಂವತರಾಯಗೌಡ ಹಳ್ಳಿಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸ್ವಯಂ ಜಾಗೃತಿ ಮೂಡಿಸುತ್ತಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಕೋವಿಡ್‌ ಲಸಿಕಾ ಕೇಂದ್ರಗಳಲ್ಲಿ ಜನರಿಗೆ ಲಸಿಕೆ ಪಡೆತಯುವ ಕುರಿತು ಸ್ಥಳೀಯ ಪ್ರಮುಖರಿಂದ ಜಾಗೃತಿ ಮೂಡಿಸುವ ವಿನೂತನ ಪ್ರಯತ್ನ ನಡೆಸಿದ್ದಾರೆ. ಇಂಡಿ ಕ್ಷೇತ್ರದಲ್ಲಿ ಕೋವಿಡ್‌ ಸೋಂಕಿತರ ಆರೈಕೆಗಾಗಿ 9 ಕಡೆಗಳಲ್ಲಿ ಕೋವಿಡ್‌ ಕೇರ್‌ ಕೇಂದ್ರ ತೆರೆದಿದ್ದು, ನಿತ್ಯವೂ ಪ್ರತಿ ಕೇಂದ್ರದ ಮಾಹಿತಿ ಪಡೆಯುವ ಮೂಲಕ ನಿಗಾ ಇರಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.