![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 9, 2023, 11:59 AM IST
ಮುದ್ದೇಬಿಹಾಳ: ತಾಲೂಕಿನ ಹರಿಂದ್ರಾಳ ಹತ್ತಿರ ಹಾಯ್ದು ಹೋಗಿರುವ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ರೈತರ ಜಮೀನುಗಳಲ್ಲಿ ಹರಿಯುತ್ತಿದ್ದು ಅಂದಾಜು 200 ಎಕರೆಗೂ ಹೆಚ್ಚು ಜಮೀನಿನಲ್ಲಿ ಬೆಳೆದ ಬೆಳೆ ಹಾನಿಯಾಗುವ ಆತಂಕ ಉಂಟಾಗಿದೆ.
25 ವರ್ಷಗಳ ಹಿಂದೆ ಕಳಪೆ ಗುಣಮಟ್ಟದಲ್ಲಿ ಕಾಲುವೆ ನಿರ್ಮಿಸಿದ್ದು ಮತ್ತು ರೈತರು ಕಾಲುವೆಯ ಗೋಡೆಗೆ ತೂಬು ಕೊರೆದು ಹೊಲಗಳಿಗೆ ನೀರು ಹರಿಸಲು ಪೈಪ್ ಹಾಕಿಕೊಂಡಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಕೆಬಿಜೆಎನ್ನೆಲ್ ಕಾಲುವೆ ವಿಭಾಗದ ಕಾರ್ಯ ಪಾಲಕ ಅಭಿಯಂತರ ಆರ್.ಎಂ.ಹಳ್ಳೂರ, ಎಇಇಗಳಾದ ಅಬೂಬಕರ್ ಬಾಗವಾನ, ಅಶೋಕ ಬಿರಾದಾರ ಭೇಟಿ ನೀಡಿದ್ದಾರೆ. ಕಾಲುವೆಯ ಒಡೆದ ಭಾಗದಲ್ಲಿ ಮಣ್ಣು ಹಾಕಿ ನೀರಿನ ಹರಿವು ನಿಲ್ಲಿಸುವ ವಿಫಲ ಪ್ರಯತ್ನಗಳು ನಡೆಯುತ್ತಿದೆ. ಕಳಪೆ ಕಾಮಗಾರಿ ಕಾಲುವೆ ಒಡೆಯಲು ಕಾರಣವಾಗಿದ್ದು ಬೆಳೆಹಾನಿಗೆ ಕೂಡಲೇ ಪರಿಹಾರ ಕೊಡಬೇಕು ಮತ್ತು ಕಾಲುವೆಯನ್ನು ಆಧುನೀಕರಣಗೊಳಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Crime News: ಕುಡುಮಲ್ಲಿಗೆ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ: 2ಲಕ್ಷ ಮೌಲ್ಯದ ವಸ್ತುಗಳು ಕಳವು
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.