ಮುದ್ದೇಬಿಹಾಳ: ಬಿಜೆಪಿ ಶಾಸಕರ ಗುಣಗಾನ ಮಾಡಿದ ಮಸೀದಿಯ ಮೌಲಾನಾ: ವಿಡಿಯೋ ವೈರಲ್


Team Udayavani, Apr 2, 2022, 4:10 PM IST

ಮುದ್ದೇಬಿಹಾಳ: ಬಿಜೆಪಿ ಶಾಸಕರ ಗುಣಗಾನ ಮಾಡಿದ ಮಸೀದಿಯ ಮೌಲಾನಾ: ವಿಡಿಯೋ ವೈರಲ್

ಮುದ್ದೇಬಿಹಾಳ:  ಮಸೀದಿಯೊಂದರ ಮೌಲಾನಾ ಒಬ್ಬರು ಬಿಜೆಪಿ ಶಾಸಕರನ್ನು  ಹೊಗಳಿ ಮೆಚ್ಚುಗೆ ಸೂಚಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರನ್ನು  ಮುದ್ದೇಬಿಹಾಳದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಅರ್ಫಾತ್ ಮಸ್ಜೀದಿನ ಮೌಲಾನಾ ಅಲ್ಲಾಭಕ್ಷ ಖಾಜಿ ಬಿಜೆಪಿ ಶಾಸಕ ನಡಹಳ್ಳಿ ಅವರ ಗುಣಗಾನ ಮಾಡಿದ್ದಾರೆ

ಸಂದರ್ಭ: ಪಿಲೇಕೆಮ್ಮನಗರ ಬಡಾವಣೆಯಲ್ಲಿ ಹೊಸದಾಗಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮತ್ತು ಹೈಮಾಸ್ಟ್ ದೀಪ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕರ ಅಭಿವೃದ್ದಿಪರ ಕೆಲಸಗಳ ಬಗ್ಗೆ ಮೌಲಾನಾ ಖಾಜಿ ಅವರು ಮಾತನಾಡುವಾಗ ಶಾಸಕ ನಡಹಳ್ಳಿಯವರು ಎಲ್ಲರನ್ನು ಸಮನಾಗಿ ಕಾಣುತ್ತಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರಾಗಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನು ನಾವು ಭೇಟಿ ಮಾಡಲು ಹೋದಾಗ ನಿಮ್ಮೂರಿನ ಬಿಜೆಪಿ ಶಾಸಕ ನಡಹಳ್ಳಿಯವರು ಒಳ್ಳೇ ಕೆಲಸಗಾರರಿದ್ದಾರೆ. ನಿಮ್ಮೂರಿಗೆ ಸಾಕಷ್ಟು ಅಭಿವೃದ್ದಿ ಕೆಲಸ ತರ್ತಿದ್ದಾರೆ. ನನಗೆ ಸಚಿವ ಸ್ಥಾನ ಕೊಡದಿದ್ರೂ ಪರ್ವಾಗಿಲ್ಲ ಆದ್ರೆ ನಮ್ಮೂರಿಗೆ ಅಭಿವೃದ್ದಿ ಕೆಲಸಕ್ಕಾಗಿ ಅನುದಾನ ಕೊಡ್ರಿ ಎಂದು ಸರ್ಕಾರಕ್ಕೆ ಹಠ ಹಿಡೀತಾರೆ. ತಂದೆಗೆ ಮಗ ಚಾಕೊಲೆಟ್ ಕೊಡ್ಸುವಂತೆ ಕೇಳಲು ಹೇಗೆ ಹಠ ಹಿಡೀತಾನೋ ಹಾಗೆ ನಿಮ್ಮ ಶಾಸಕರು ಹಠ ಹಿಡಿದು ಕೆಲ್ಸ ತರ್ತಾರೆ ಅಂತ ನಮಗೆ ಹೇಳಿದ್ರು. ಇದು ನಮ್ಮ ಶಾಸಕ ನಡಹಳ್ಳಿ ಅವರ ಕಾರ್ಯವೈಖರಿ. ಇಲ್ಲಿ ಈ ಹಿಂದೆ ಶಾಸಕರಾಗಿದ್ದ ಸಿ.ಎಸ್ ಸಾಹೇಬ್ರು (ಸಿ.ಎಸ್. ನಾಡಗೌಡ- 25 ವರ್ಷ ಕಾಂಗ್ರೆಸ್ ಶಾಸಕರಾಗಿ, ಸಚಿವರಾಗಿ ಅಧಿಕಾರ ನಡೆಸಿದ್ರು) ಏನೂ ಮಾಡ್ಲಿಲ್ಲ. ನಡಹಳ್ಳಿ ಅವರು ಶಾಸಕರಾದ ಮೇಲೆ ನಮ್ಮ ಬಡಾವಣೆಗಳ ಚಿತ್ರಣ ಬದಲಾಗುತ್ತಿದೆ. ಕೊಳಚೆ ಪ್ರದೇಶವಾಗಿದ್ದ ಪಿಲೇಕೆಮ್ಮ ನಗರವನ್ನು ವಿಐಪಿ ಪ್ರದೇಶವಾಗಿ ಮಾಡಿದ್ದಾರೆ. ಅವರು ನಮಗೆ ಶಾಸಕರಾಗಿ ಸಿಕ್ಕಿದ್ದು ಅಲ್ಲಾನ ಇಚ್ಚೆಯಾಗಿತ್ತು ಎಂದು ಹೇಳಿದರು.

ಮಸೀದಿಯೊಂದರ ಮೌಲಾನಾ ಒಬ್ಬರು ಹಿಂದಿನ ಕಾಂಗ್ರೆಸ್ ಶಾಸಕರು ಏನೂ ಮಾಡ್ಲಿಲ್ಲ ಈಗಿನ ಬಿಜೆಪಿ ಶಾಸಕರು ಸಾಕಷ್ಟು ಅಭಿವೃದ್ದಿ ಮಾಡಿದ್ದಾರೆ ಎಂದು ಉರ್ದು ಮತ್ತು ಕನ್ನಡ ಭಾಷೆಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿರುವ ವಿಡಿಯೋ ಈ ಭಾಗದಲ್ಲಿ ವೈರಲ್ ಆಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.