ಮಹಾರಾಷ್ಟ್ರ ಮೈತ್ರಿ ಬಗ್ಗೆ ನೋ ಕಾಮೆಂಟ್ : ದಿನೇಶ್ ಗುಂಡೂರಾವ್


Team Udayavani, Nov 12, 2019, 10:37 AM IST

dinesh

ವಿಜಯಪುರ: ಮಾಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಹೊಂದಾಣಿಕೆ ವಿಚಾರ‌ ಎಐಸಿಸಿ‌ ಮಟ್ಟದಲ್ಲಿ ನಡೆದಿರುವ ಚರ್ಚೆ. ಹೀಗಾಗಿ ಈ ಕುರಿತು ಪ್ರತಿಕ್ರಯಿಸಲಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ವಾಧಿಕಾರಿ ಧೋರಣೆಯ ಪಕ್ಷ ಎಂಬುದು ಈಗ ಮೈತ್ರಿ ಪಕ್ಷಗಳಿಗೆ ಮನವರಿಕೆ ಆಗತೊಡಗಿದೆ. ಶಿವಸೇನೆಯ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಬಿಜೆಪಿ ಈಗ ಮೈತ್ರಿ ಮುರಿದುಕೊಂಡಿದ್ದಾರೆ ಎಂದು ದೂರಿದರು. ಬಿಜೆಪಿ ಕೋಮುವಾದಿ ಅಷ್ಟೆ ಅಲ್ಲ, ಅದು ಸರ್ವಾಧಿಕಾರಿ ಪಕ್ಷ ಎಂದು ಹರಿಹಾಯ್ದರು.

ರಾಜ್ಯದ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಳಂಬ ಆಗಿಲ್ಲ.‌ ಕೆಲವು ಕ್ಷೇತ್ರಗಳಲ್ಲಿ ಸುಪ್ರೀಂಕೋರ್ಟ್ ನಿರ್ಣಯ ನೋಡಿ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ.  ನಾಳೆ ತೀರ್ಪು ಬರಲಿದ್ದು, ನಾಳೆ ರಾತ್ರಿಯೇ ಅಭ್ಯರ್ಥಿಗಳನ್ನು ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದರು.

ಸೋಮವಾರ ನಡೆದ ಸಭೆಯಲ್ಲಿ ಯಾವ ಮಾತಿನ ಚಕಮಕಿ ಆಗಿಯೇ ಇಲ್ಲ. ಊಹಾಪೂಹ,‌ ಕಪೋಕಲ್ಪಿತ. ಮಾಧ್ಯಮಗಳು ರೋಚಕತೆಗಾಗಿ ಹೆಡ್ ಲೈನ್ ಹಾಕಿದ್ದಕ್ಕೆಲ್ಲ ನಾವು ಪ್ರತಿಕ್ರಿಯಿಸಲಾರೆ ಎಂದರು.

ಬಿಜೆಪಿಗೆ ಇನ್ನಷ್ಟು ಶಾಸಕರು ಬರೋದಾಗಿ ಸಿಟಿ ರವಿ ಹೇಳಿರುವ ವಿಚಾರದಲ್ಲಿ ಮಾತನಾಡಿದ ಅವರು, ನಿಮ್ಮ ಪಕ್ಷದವರು ಮಾತ್ರ ಇಂಥ ಹೇಳಿಕೆ ನೀಡಲು ಸಾಧ್ಯ. ಬಿಜೆಪಿಗೆ ಬರೀ ಪಕ್ಷಾಂತರ ಮಾಡಿಸೋದೆ ನಿಮ್ಮ ಕೆಲಸ‌ ಆಗಿದೆ. ನಿಮ್ಮ ಉಡಾಫೆ ಮಾತಿಗೆ ಜನ ನಿಮ್ಮ‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹದಿನೈದು ಶಾಸಕರನ್ನು‌ ಮೂರು ದಿನದಲ್ಲಿ‌ ಮಂತ್ರಿ‌ ಮಾಡ್ತಿವಿ ಅಂತ ನಂಬಿಸಿದ್ದರು. ಈಗ ಅವರ ಸ್ಥಿತಿ ಏನಾಗಿದೆ, ಹೀಗೆ ಮಾಡೋದೆ ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರಿಗೆ ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ, ಬರೀ ಮಾತಾಡ್ತಾರೆ. ಇವತ್ತಿನ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಕಾರಣ ಎಂದು ಟೀಕಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.