ಮುಳುಗುವ ಹಡಗು ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯ ಯಾವ ಶಾಸಕನೂ ಸೇರಲ್ಲ: ಯತ್ನಾಳ


Team Udayavani, Oct 4, 2021, 4:13 PM IST

yatnal

ವಿಜಯಪುರ: ಮುಳುಗುವ ಹಡಗಿನಂತಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಪಕ್ಷ ಬಿಟ್ಟು ಯಾರೂ ಹೋಗುವುದಿಲ್ಲ. ನಾಶವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಪಕ್ಷದ 40 ಶಾಸಕರು ಹೋಗುತ್ತಾರೆ ಎಂದರೆ ಶಾಸಕರೇನು ಹೋಲ್‍ಸೇಲ್ ಎಪಿಎಂಸಿ ಮಾರುಕಟ್ಟೆಯೇ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡೂ ಪಕ್ಷಗಳಲ್ಲಿ ಆರಪೇಷನ್ ಮಾಡ್ತಾರೆ, ಹುಷಾರಾಗಿರಿ ಅಂತ ನಮ್ಮಲ್ಲೂ ಕೆಲವರು ಹೇಳುತ್ತಿದ್ದಾರೆ. ಇದೆಲ್ಲ ಬೆದರಿಸುವ ತಂತ್ರವಷ್ಟೇ, ಪ್ರಸ್ತುತ ಸಂದರ್ಭದಲ್ಲಿ ಬಿಜೆಪಿ ಬಿಟ್ಟು ಹೋಗುವ ಸ್ಥಿತಿಯಲ್ಲಿ ಯಾವ ಶಾಸಕರೂ ಇಲ್ಲ. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಕಥೆ ಮುಗಿದ್ದು, ಛತ್ತೀಸ್‍ಘಡ ರಾಜ್ಯದಲ್ಲಿ ಕಾಂಗ್ರೆಸ್ ಅವನತಿ ಆರಂಭವಾಗಿದೆ. ಇಂಥ ಮುಳುಗುವ ಸ್ಥಿತಿಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಯಾರಾದರೂ ಹೋಗಲು ಸಾಧ್ಯವೆ ಎಂದು ಕುಟುಕಿದರು.

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ಧರಾಮಯ್ಯ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಎಲ್ಲ ಪಕ್ಷಗಳಲ್ಲೂ ಅಸಮಾಧಾನಿತರು ಇದ್ದೇ ಇರುತ್ತಾರೆ. ಜೆಡಿಎಸ್, ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಬಂದಿದ್ದ 17 ಶಾಸಕರೆಲ್ಲರೂ ಅಸಮಾಧಾನಿತರೇ ಆಗಿದ್ದರು. ಈಗ ಎಲ್ಲ ಅವರಿಗೆ ಅನುಕೂಲವಾಗಿದೆ ಎಂದರು.

ಇದನ್ನೂ ಓದಿ:ನರೇಂದ್ರ ಮೋದಿ ಅಲೆ ಸದಾ ಇದ್ದೆ ಇರುತ್ತದೆ: ಡಾ.ಅಶ್ವಥ್ ನಾರಾಯಣ್

ವಿಜಯಪುರ ಜಿಲ್ಲೆಗೆ ಮಂತ್ರಿ ಸ್ಥಾನ ಸಿಗದೇ ಇದ್ರೂ ನಾವು ಸುಮ್ಮನೆ ಕುಳಿತಿದ್ದೇವೆ, ಯಾಕಂದ್ರೆ ನಮ್ಮ ಸರ್ಕಾರ ಬರಲಿ ಅಂತ. ಬೇರೆಯವರನ್ನು ಸೇರಿಸಿಕೊಳ್ಳುವ ಸಂಸ್ಕೃತಿಯನ್ನು ನಮ್ಮ ಪಕ್ಷಕ್ಕೂ ಮುಂದುವರೆಸಬಾರದು. ವಿಜಯಪುರ ಜಿಲ್ಲೆಗೆ ಮಂತ್ರಿ ಸ್ಥಾನ ಕೊಡಿ ಅಂದರೂ ಕೊಡ್ತಿಲ್ಲ, ವಿಜಯಪುರಕ್ಕೆ ಮುಖ್ಯಮಂತ್ರಿ ಸ್ಥಾನ ಒಲಿಯುವುದು ಇರಬೇಕು, ಅದಕ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸ್ಥಾನದ ಮೇಲೆ ತಾವು ಆಕಾಕ್ಷಿ ಎಂದು ಪರೋಕ್ಷ ಅಭಿಲಾಷೆ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.