ಲೋಪಗಳ ಹಿನ್ನೆಲೆ : ಸ್ಕ್ಯಾನಿಂಗ್ ಕೇಂದ್ರಗಳಿಗೆ ನೋಟಿಸ್


Team Udayavani, Mar 31, 2021, 4:43 PM IST

hgfjfghjg

ವಿಜಯಪುರ : ಭ್ರೂಣಲಿಂಗ ಪತ್ತೆ ಪಿಸಿಪಿಎನ್ ಡಿಟಿ-1994 ಕಾಯ್ದೆ ಅನ್ವಯ ಲೋಪ ಕಂಡುಬಂದ ವಿವಿಧ ಸ್ಕ್ಯಾನಿಂಗ್ ಕೇಂದ್ರಗಳಿಗೆ ಆರೋಗ್ಯ ಇಲಾಖೆ ಮೂಲಕ  ಪಿಸಿಪಿಎನ್ ಡಿಟಿ ಜಿಲ್ಲಾ ಸಕ್ಷಮ ಪ್ರಾಧಿಕಾರಿಯಾದ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಡಾ.ಮಹಮದ್ ಅತೀಕ ಅಹಮದ್ ಮೆಡಿಸ್ಕ್ಯಾನಿಂಗ್ ಡಿಜಿಟಲ್ ಎಕ್ಸರೇ ಕೇಂದ್ರ, ಡಾ.ಸತೀಶ ಪಾಟೀಲ ಶ್ರೀ ಬನಶಂಕರಿ ಡೈಗ್ನೋಸ್ಟಿಕ್ ಸ್ಕ್ಯಾನ್ ಸೆಂಟರ್, ಡಾ.ಎಸ್.ಐ. ಕೋರಿಶಟ್ಟಿ ಸಾಸನೂರ ಹಾಸ್ಪಿಟಲ್, ಡಾ.ರಾಜಶೇಖರ ಮುಚ್ಚಂಡಿ, ದಾನೇಶ್ವರಿ ಡೈಗ್ನೋಸ್ಟಿಕ್ ಸೆಂಟರ್, ಡಾ.ರಜನಿ ಪಿ. ಜಾಧವ್ ರಜನಿ ಸೋನೋಗ್ರಾಫಿ ಮತ್ತು ಎಕ್ಸರೇ ಕೇಂದ್ರ, ಡಾ.ಮಹಾನಂದ ಬಿ. ಪಾಟೀಲ ಆದಿತ್ಯ ಜನರಲ್ ಮತ್ತು ಮೆಟರನಿಟಿ ಹಾಸ್ಪಿಟಲ್ ಇವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ನೋಟಿಸ್ ನೀಡಿದ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ದಾಖಲೆ ನಿರ್ವಹಣೆ, ಸೂಕ್ತ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿರುವುದು, ಐಇಸಿ ಬೋರ್ಡ್ ಸಣ್ಣದಾಗಿ ಅಳವಡಿಕೆ, ಸ್ಕ್ಯಾನಿಂಗ್ ರೂಮ್ ಗೆ ಹೊಂದಿಕೊಂಡು ಶೌಚಾಲಯ ಇಲ್ಲದಿರುವುದು, ಕೌನ್ಸಿಂಗ್ ರೂಮ್ ನಿರ್ವಹಣೆ ಮಾಡದಿರುವುದು,  ಶಿಫಾರಸು ಮಾಡಿದ ವೈದ್ಯರು, ರೋಗಿಗಳ ಹೆಸರಿಗೆ ಹೊಂದಾಣಿಕೆ ಆಗದಿರುವುದು, ಗರ್ಭಿಣಿಯರ ಹೆಸರು, ಮೊಬೈಲ್ ಸಂಖ್ಯೆ ದಾಖಲಿಸದಿರುವುದು, ಸ್ಕ್ಯಾನಿಂಗ್ ದರಪಟ್ಟಿ ಅಳವಡಿಸದ, ರಸೀದಿ ಪುಸ್ತಕ ಇರಿಸದಂಥ ಹಲವು ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿದೆ ಎಂದು ಆಯಾ ಕೇಂದ್ರಗಳಲ್ಲಿನ ಲೋಪಗಳ ಆಧಾರದಲ್ಲಿ ನೋಟಿಸ್ ನೀಡಲಾಗಿದೆ ಎಂದು ವಿವರಿಸಲಾಗಿದೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.