ಕೊರೊನಾ ವೇಳೆ ಕೈ ಹಿಡಿದ ನರೇಗಾ


Team Udayavani, May 13, 2021, 12:56 PM IST

kijhghj

ಬಸವನಬಾಗೇವಾಡಿ: ಉಕ್ಕಲಿ ಗ್ರಾಪಂ ತನ್ನ 80 ಎಕರೆ ಕೆರೆಯನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಅದರ ಸಮಗ್ರ ಅಭಿವೃದ್ಧಿಗೆ ಮುಂದಾಗಿ ಜಿಲ್ಲೆಯ ಇತರ ಗ್ರಾಪಂಗಳಿಗೆ ಮಾದರಿಯಾಗಿದೆ. ತನ್ನ ಪಾಲಿನ ಸರಕಾರದ 80 ಎಕರೆ ಕೆರೆ ಆಸ್ತಿಯನ್ನು ಯಾರ ಕೈಗೆ ಸೇರದ ಹಾಗೆ ಸಂರಕ್ಷಣೆ ಮಾಡಿದ್ದಾರೆ. ಉಕ್ಕಲಿ ಗ್ರಾಪಂ ಸರ್ವ ಸದಸ್ಯರ ಆಡಳಿತ ಮಂಡಳಿ ಹಾಗೂ ಇಲ್ಲಿ ಕಾರ್ಯನಿರ್ವಹಿಸುವ ಅಧಿ ಕಾರಿಗಳ ಕಾರ್ಯಚಾತುರ್ಯತೆಯೇ ಇದಕ್ಕೆ ಮುಖ್ಯ ಕಾರಣ.

ಉಕ್ಕಲಿ ಗ್ರಾಪಂ ಒಟ್ಟು 24 ಸದಸ್ಯರನ್ನು ಹೊಂದಿದ್ದು ಎಲ್ಲ ಸದಸ್ಯರು ಊರಿನ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೇ ಜಾತಿ, ಧರ್ಮ, ಭೇದ-ಭಾವ ಬದಿಗಿಟ್ಟು. ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಾರೆ. ಉಕ್ಕಲಿ ಗ್ರಾಪಂನಲ್ಲಿ ಹಾಕಿಗೊಂಡ ಒಂದೊಂದು ಜನಪರ ಯೋಜನೆಗಳನ್ನು ಜನರಿಗೆ ತಲಿಪಿಸುವ ಕಾರ್ಯ ಮಾಡಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಗ್ರಾಮದಲ್ಲಿ ಒಟ್ಟು 3 ಕೆರೆಗಳಿದ್ದು ಇದರಲ್ಲಿ ನಾಗರದಿನ್ನಿ ಕೆರೆ 80 ಎಕರೆ ಹಾಗೂ 34 ಎಕರೆಯ ಪರಮಾನಂದ ಕೆರೆ, ಇನ್ನೂ ಮನಗೂಳಿ ಹಳೆ ರಸ್ತೆಯ ಪರಮಾನಂದ ಕೆರೆ 24 ಎಕರೆ ಹೊಂದಿದ್ದು ಈ ಕೆರೆಗಳ ಅಭಿವೃದ್ಧಿಗೆ ನರೇಗಾ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ನಾಗರದಿನ್ನಿ ಕೆರೆ ಹೂಳು ತೆಗೆಯಲು 2019/20 -2021/22ರಲ್ಲಿ ಒಟ್ಟು 4 ಲಕ್ಷ ಹಣದಲ್ಲಿ ನಿತ್ಯ 15ರಿಂದ 20 ಜನರಿಂದ ಹೊಳು ತೆಗೆಯುವ ಕಾರ್ಯ ನಡೆದಿದೆ.

ಮನಗೂಳಿ ಹಳೆ ರಸ್ತೆಯ ಪರಮಾನಂದ ಕೆರೆಯಲ್ಲಿ 2019-20 ರಲ್ಲಿ 2.50 ಲಕ್ಷ 2021-22ರಲ್ಲಿ 2 ಲಕ್ಷ ರೂ. ಖರ್ಚು ಮಾಡುವ ಮೂಲಕ ಕೆರೆ ಹೊಳು ತೆಗೆದಿರುವುದರಿಂದ ಅಲ್ಲಿನ ದನ-ಕರುಗಳಿಗೆ ಕುಡಿಯಲು ನೀರಿನ ಅನುಕೂಲವಾಗಿದೆ. ಈ ಕೆರೆ 24 ಎಕರೆ ಇದ್ದು ಸರಕಾರಿ ಬಿಳು ಭೂಮಿಯಿದ್ದು ಇದರಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅನೇಕ ಗಿಡಗಂಟೆಗಳನ್ನು ಹಚ್ಚಿ ಆ ಭೂಮಿಯಲ್ಲಿ ಕಾಡು ನಿರ್ಮಿಸಲಾಗಿದೆ. 34 ಎಕರೆಯ ಪರಮಾನಂದ ಕೆರೆಗೆ 2019-20ರಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಹೂಳು ತೆಗೆಯಲಾಗಿದೆ. ಇನ್ನೂ 2021-22ಕ್ಕೆ 2 ಲಕ್ಷ ರೂ. ಮೀಸಲಿಡಲಾಗಿದೆ.

ಇದರ ಜೊತೆಗೆ ಗ್ರಾಮದ ಶಾಲಾ ಕಾಂಪೌಂಡ್‌ ನಿರ್ಮಾಣಕ್ಕೆ 2.50 ಲಕ್ಷ ರೂ., ಬಿಸಿಯೂಟದ ಕೋಣೆಗೆ 5.50 ಲಕ್ಷ ರೂ., ಕೃಷಿ ಹೊಂಡ, ಬದು ನಿರ್ಮಾಣ, ಇಂಗು ಬಚ್ಚಲ ನಿರ್ಮಾಣಕ್ಕೂ ಕೂಡಾ ರೈತರಿಗೆ ಸಾರ್ವಜನಿಕರಿಗೆ ನೀಡಲಾಗಿದೆ. ಕೃಷಿ ಹೊಂಡ ನಿರ್ಮಾಣಕ್ಕೆ ತಲಾ ಒಬ್ಬರ ರೈತರಿಗೆ 25 ಸಾವಿರ ರೂ., ಬದು ನಿರ್ಮಾಣಕ್ಕೆ ತಲಾ ಒಬ್ಬರ ರೈತನಿಗೆ 20 ಸಾವಿರ ರೂ., ಇಂಗು ಬಚ್ಚಲ ನಿರ್ಮಾಣ 13 ಸಾವಿರ ರೂ., 50 ಕೃಷಿ ಹೊಂಡ, 50 ಬದು ನಿರ್ಮಾಣ, 10 ಇಂಗು ಬಚ್ಚಲ ನಿರ್ಮಾಣ ಮಾಡಲಾಗಿದೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.