ಬಸವೇಶ್ವರ ವೃತ್ತದಲ್ಲಿ ರಾವತ್‌ ಹಾಗೂ ಮಂಟೂರ ಅವರಿಗೆ ಶ್ರದ್ಧಾಂಜಲಿ


Team Udayavani, Dec 11, 2021, 4:33 PM IST

24mantura

ಬಸವನಬಾಗೇವಾಡಿ: ಕನ್ನಡ ನಾಡು ಕಂಡ ಶ್ರೇಷ್ಠ ಪ್ರವಚನಕಾರ ಡಾ| ಈಶ್ವರ ಮಂಟೂರ ಲಿಂಗೈಕ್ಯ ಹಾಗೂ ಸೇನಾಧಿಪತಿ ಜನರಲ್‌ ಬಿ.ಪಿ. ರಾವತ್‌ ನಿಧನಕ್ಕೆ ಪಟ್ಟಣದ ವಿರಕ್ತಮಠದ ಸಿದ್ದಲಿಂಗ ಶ್ರೀಗಳು ಹಾಗೂ ಬಸವ ಸೈನ್ಯ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಪ್ರತ್ಯೇಕವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.

ಬಸವೇಶ್ವರ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಸಿದ್ದಲಿಂಗ ಶ್ರೀಗಳು ಮಾತನಾಡಿ, ಪ್ರವಚನಕಾರ ಡಾ| ಈಶ್ವರ ಮಂಟೂರ ಅವರು ಬಸವಣ್ಣನವರ ವಚನಗಳನ್ನು ದೇಶ ವಿದೇಶದಲ್ಲಿ ಬಿತ್ತರಿಸುವ ಕಾಯಕದಲ್ಲಿ ತೊಡಗಿದ್ದರು. ಅವರ ನಿಧನದಿಂದ ಲಿಂಗಾಯತ ಧರ್ಮಕ್ಕೆ ನಷ್ಟವಾಗಿದೆ ಎಂದು ಹೇಳಿದರು. ಸೇನಾಧಿಪತಿ ಜನರಲ್‌ ಬಿ.ಪಿ. ರಾವತ್‌ ನಿಧನದಿಂದ ಭಾರತ ದೇಶ ಬಡವಾಗಿದೆ. ದೇಶ ರಕ್ಷಣೆಯಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಯುವಕರಲ್ಲಿ ದೇಶ ಪ್ರೇಮ ಮೂಡಿಸುವ ಕೆಲಸದಲ್ಲಿ ತೊಡಗಿದ್ದ ರಾವತ್‌ ನಿಧನದಿಂದ ಭಾರತ ದೇಶಕ್ಕೆ ನಷ್ಟವಾಗಿದೆ ಎಂದು ಹೇಳಿದರು.

ಹಿರೇಮಠ ಶಿವಪ್ರಕಾಶ ಶ್ರೀಗಳು, ಮನಗೂಳಿ ಸಂಗನಬಸವ ಶ್ರೀಗಳು, ಯರನಾಳದ ಸಗನಬಸವ ಶ್ರೀಗಳು, ಕರಭಂಟನಾಳದ ಶಿವಕುಮಾರ ಶ್ರೀಗಳು, ಶಾಸಕ ಶಿವಾನಂದ ಪಾಟೀಲ, ಮಾಜಿ ಶಾಸಕ ಎಸ್‌.ಕೆ. ಬೆಳ್ಳುಬ್ಬಿ ಈರಣ್ಣ ಪಟ್ಟಣಶೆಟ್ಟಿ, ಶಂಕರಗೌಡ ಬಿರಾದಾರ, ವಿನೂತ್‌ ಕಲ್ಲೂರ, ರವಿ ರಾಠೊಡ, ಸಂಗಮೇಶ ಜಾಲಗೇರಿ, ಪ್ರಭಾಕರ ಖೇಡದ, ವಿವೇಕಾನಂದ ಕಲ್ಯಾಣಶೆಟ್ಟಿ, ಸಂಗಮೇಶ ಓಲೇಕಾರ, ಶ್ರೀಕಾಂತ ಪಡಶೆಟ್ಟಿ ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.