ನಾಲತವಾಡ: ರೇಣುಕಾ ಎಲ್ಲಮ್ಮನ ಗುಡಿಯಲ್ಲಿ ಹಡಲಿಗೆ ಕಾರ್ಯ


Team Udayavani, Feb 15, 2022, 7:09 PM IST

ನಾಲತವಾಡ: ರೇಣುಕಾ ಎಲ್ಲಮ್ಮನ ಗುಡಿಯಲ್ಲಿ ಹಡಲಿಗೆ ಕಾರ್ಯ

ನಾಲತವಾಡ: ಭಾರತ ಹುಣ್ಣಿಮೆ ಆಸುಪಾಸಿನಲ್ಲಿ ಸ್ಥಳೀಯ ಎಲ್ಲಮ್ಮನ ಭಕ್ತರು ಎಲ್ಲಮ್ಮನ ಗುಡ್ಡಕ್ಕೆ ಹೋದವರನ್ನು ಸ್ವಾಗತಿಸಿ,   ಜೋಗಮ್ಮ ಮತ್ತು ಐದು ಜನ ಮುತ್ತೈದೆಯರಿಗೆ  ಹಡಲಿಗೆ ತುಂಬುವ ಕಾರ್ಯಕ್ಕೆ ಪಟ್ಟಣದ ಎಲ್ಲಮ್ಮ ಗುಡಿಯಲ್ಲಿ ಚಾಲನೆ ದೊರೆಯಿತು.

ವಿನಾಯಕ ನಗರದ ವಿಶ್ವನಾಥ ಗಂಗನಗೌಡರ ತೋಟದಲ್ಲಿರುವ ರೇಣುಕಾ ಎಲ್ಲಮ್ಮನ ಗುಡಿಯಲ್ಲಿ ಹಡಲಿಗೆ ಕಾರ್ಯ ಜರುಗಿತು.

ಕಡುಬು,ವಡೆ,ರೊಟ್ಟಿ,ಚಪಾತಿ,ಪಲ್ಯ ಸೇರಿದಂತೆ ಹಲವು ಪದಾರ್ಥಗಳನ್ನು ತಯಾರಿಸಿಕೊಂಡು ತಾವು ತಂದಿದ್ದ ದವಸದಾನ್ಯಗಳನ್ನು ಹಡಲಿಗೆಯಲ್ಲಿಟ್ಟು,ಗಂಗಾ ಸ್ಥಳದಿಂದ ತಂದ ನೀರನ್ನು ತುಂಬಿದ ಚೌರಿಕೆಗಳನ್ನು ಹಡಲಿಗೆ ಪಕ್ಕದಲ್ಲಿಟ್ಟು ಪೂಜಿಸುವ ಮೂಲಕ ಆರತಿ ಕರ್ಪೂರವನ್ನು ಬೆಳಗುತ್ತ ‘ಎಲ್ಲಮ್ಮ ನಿನ್ನ ಪಾದಕೆ ಉಧೋ ಉಧೋ ಜಗದಂಭಾ ನಿನ್ನ ಪಾದಕೆ ಉಧೋ ಉಧೋ ಜೋಗುಳ ಭಾವಿ ಸತ್ಯವ್ವ ನಿನ್ನ ಪಾದಕೆ ಉಧೋ ಉಧೋ ಪರಶು ರಾಮ ನಿನ್ನ ಪಾದಕೆ ಉಧೋ ಉಧೋ’ ಎನ್ನುತ್ತ ಸುತ್ತಲಿನ ಎಲ್ಲ ದೇವರ ಹೆಸರನ್ನು ಸ್ಮರಿಸುತ್ತ ಮಂಗಳಾರತಿ ಮಾಡಿ ಜೋಗತಿಯರಿಗೆ ಮತ್ತು ಮುತೈದೆಯರಿಗೆ ಉಣಬಡಿಸಿ ನಂತರ ಕುಟುಂಬವರೂ ತಮ್ಮೊಡನೆ ಆಗಮಿಸಿದ ನೆರೆ ಹೊರೆಯ ಎಲ್ಲರೂ ಊಟ ಮಾಡುವ ಮೂಲಕ ಹಡಲಿಗೆ ತುಂಬುವ ಆಚರಣೆಯು ಸಂಪನ್ನಗೊಂಡಿತು.

ಈ ವೇಳೆ ಮಲ್ಲಿಕಾರ್ಜುನ ಗಂಗನಗೌಡರ,ರಾಘು ಹಂಪನಗೌಡರ,ಚನ್ನಪ್ಪ ಗಂಗನಗೌಡ್ರ,ಶ್ರೀಕಾಂತ ಗಂಗನಗೌಡರ,ಮಾಂತು ಟಕ್ಕಳಕಿ, ಪರಶುರಾಮ ಗಂಗನಗೌಡರ,ಸಂಗಣ್ಣ ಕುಳಗೇರಿ, ಶಿವಪ್ಪ ಗಂಗನಗೌಡರ,ಕಾಶಿನಾಥ ಬಿರಾದಾರ,ಮುದಕಪ್ಪ ಗಂಗನಗೌಡರ,ಮಲ್ಲು ಕಾಟೆ,ಸಂಗು ಗಂಗನಗೌಡರ ಇದ್ದರು.

ಈ ವೇಳೆ ಕೆಲವರು ತಮ್ಮ ತಮ್ಮ ಮನೆಗಳಲ್ಲೂ ಎಕ್ಕದ ಹೂ,ಭತ್ತ,ಗೋಧಿ ತೆನೆ,ಜೋಳದ ತೆನೆ,ಕಡ್ಲಿ ತೆನೆ,ಮಾವಿನ ಎಲೆಗಳಿಂದ ಮನೆ ಬಾಗಿಲಿಗೆ ತೋರಣ ಕಟ್ಟಿ ಮನೆಗೆ ಐದು ಜನ ಜೋಗಮ್ಮಂದಿರು,ಐದು ಜನ ಮುತೈದೆಯರನ್ನು ಆಮಂತ್ರಿಸಿ ಪೂಜೆಯನ್ನು  ನಡೆಸುವ ಮೂಲಕ ನಾಲತವಾಡ ಸುತ್ತಮುತ್ತ ಗ್ರಾಮಗಳ ಮನೆಮನಗಳಲ್ಲಿ ಇಂದಿಗೂ ಈ ಸಂಪ್ರದಾಯ ಜರುಗುತ್ತಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.