ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ


Team Udayavani, Jun 29, 2018, 11:52 AM IST

vij-1.jpg

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್‌ಯುಸಿಐ ಮುಖಂಡರ ನಿಯೋಗ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿತು.

ಎಸ್‌ಯುಸಿಐ ಕಮ್ಯೂನಿಷ್ಟ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭಗವಾನರೆಡ್ಡಿ ನೇತೃತ್ವದ ನಿಯೋಗದಲ್ಲಿ ಮಹಾನಗರ
ಪಾಲಿಕೆಗೆ ಮನವಿ ಸಲ್ಲಿಸಿ, ವಿಜಯಪುರ ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಉನ್ನತಿಕರಿಸಲಾಗಿದೆ.

ಆದರೆ ನಗರದಲ್ಲಿ ಸ್ವತ್ಛತೆ ಕಾರ್ಯಕ್ಕೆ ಆದ್ಯತೆ ನೀಡುವಲ್ಲಿ ಪಾಲಿಕೆ ವಿಫಲವಾಗಿದೆ. ನಗರದಾದ್ಯಂತ ಕಸ ವಿಲೇವಾರಿಗೆ ಪ್ರತಿ ಮನೆಯಿಂದ ಕಸ ಸಂಗ್ರಹಿಸುವ ವಾಹನ ಒದಗಿಸಿದ್ದರೂ ನಗರದಲ್ಲಿ ಎಲ್ಲೆಲ್ಲೂ ಕಸದ ರಾಶಿ ಕಂಡು ಬರುತ್ತಿದ್ದು, ದುರ್ವಾಸನೆ ಹರಡಲು ಕಾರಣವಾಗಿದೆ ಎಂದು ದೂರಿದ್ದಾರೆ. 

ಈ ಕಸ ತುಂಬುವ ವಾಹನಗಳು ದಿನ ನಿತ್ಯ ಬಂದು ಕಸ ಸಂಗ್ರಹಿಸುತ್ತಿಲ್ಲ. ಹಲವೆಡೆ ಎರಡು ದಿನಕ್ಕೆ ಒಮ್ಮೆ ಕಸ ಸಂಗ್ರಹಿಸುತ್ತಿದ್ದು, ಮತ್ತೆ ಕೆಲವೆಡೆ 2- 3 ದಿನಗಳಿಗೊಮ್ಮೆ ಕಸ ಸಂಗ್ರಹಿಸಲಾಗುತ್ತಿದೆ. ಹಲವು ಕಡೆಗಳಲ್ಲಿ ವಾರವಾದರೂ ಕಸ ಸಂಗ್ರಹ ನಡೆಯುತ್ತಿಲ್ಲ. ಕಸದ ಗಾಡಿಗಳು ಬಂದರೂ ಸಾರ್ವಜನಿಕರಿಗೆ ಕೇಳುವಂತೆ ಹಾರ್ನ್ ಹೊಡೆಯದ ಕಾರಣ ಸಾರ್ವಜನಿಕರಿಗೆ ತಿಳಿಯುವುದೇ ಇಲ್ಲ. 

ಮತ್ತೂಂದೆಡೆ ಕಸ ಸಂಗ್ರಹಿಸುವ ವಾಹನ ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಇದರಿಂದ ಮನೆಗಳ ಎದುರು ಬೀದಿ
ನಾಯಿಗಳು, ಹಂದಿಗಳ ಕಾಟ ಹೆಚ್ಚಾಗುತ್ತಿದೆ ಎಂದು ದೂರಿದ್ದಾರೆ. ಕೂಡಲೇ ಮಹಾನಗರ ಪಾಲಿಕೆ ಕಸದ
ವಾಹನಗಳು ದಿನ ನಿತ್ಯವೂ ಬರುವಂತೆ ಕ್ರಮ ತೆಗೆದುಕೊಳ್ಳಬೇಕು. ವಾಹನಗಳು ಬರುವಾಗ ಹಾರ್ನ್ ಹಾಕುವುದನ್ನು ಕಡ್ಡಾಯಗೊಳಿಸಬೇಕು. ಈ ಹಿಂದೆ ಎಲ್ಲ ಓಣಿಗಳಲ್ಲಿ ಇದ್ದ ಕಸದ ತೊಟ್ಟಿಗಳನ್ನು ಮರುಸ್ಥಾಪಿಸಬೇಕು. ಇದರಿಂದಾಗಿ ಕಸದ ಗಾಡಿಗೆ ಕಸ ಹಾಕದೆ ಉಳಿದಾಗ ಸಾರ್ವಜನಿಕ ಕಸದ ತೊಟ್ಟಿಗೆ ಹಾಕಲು ಅನುಕೂಲಾಗುತ್ತದೆ. ನರದಾದ್ಯಂತ ಬಿಡಾಡಿ ದನಗಳು, ಬೀದಿನಾಯಿಗಳು ಮತ್ತು ಹಂದಿಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಬಾಳು ಜೇವೂರ, ಭರತಕುಮಾರ, ಸಿದ್ದಲಿಂಗ ಬಾಗೆವಾಡಿ, ಸುಮಾ ಹತ್ತರಕಿ, ಸುನೀಲ, ಸುರೇಖಾ, ಜ್ಯೋತಿ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.