![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 22, 2024, 3:57 PM IST
ಮುದ್ದೇಬಿಹಾಳ: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ-ವಿಜಯಪುರ ರಸ್ತೆಯ ಬಸರಕೋಡ ಕ್ರಾಸ್- ಢವಳಗಿಯಲ್ಲಿ ನಡೆದಿದೆ.
ಮೃತರನ್ನು ಮಸಬಿನಾಳ ಗ್ರಾಮದ ನಿವೃತ್ತ ಸೈನಿಕ ಕಾರು ಚಲಾಯಿಸುತ್ತಿದ್ದ ದೊಡ್ಡಯ್ಯ ರಾಚಯ್ಯ ಪುರಾಣಿಕಮಠ (37), ತಾಳಿಕೋಟೆ ತಾಲೂಕು ಜಲಪುರದ ಪುಷ್ಪಾವತಿ ಶಿವಪುತ್ರಯ್ಯ ಹಿರೇಮಠ (55) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದೊಡ್ಡಯ್ಯನ ಪತ್ನಿ ಈರಮ್ಮ ಪುರಾಣಿಕಮಠ(30), ಮಕ್ಕಳಾದ ಶಿವಕುಮಾರ (11) ಸಂಪತಕುಮಾರ (8) ಸಣ್ಣಪುಟ್ಡ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದುವೆ ಮುಗಿಸಿಕೊಂಡು ಮುದ್ದೇಬಿಹಾಳಕ್ಕೆ ಬರುತ್ತಿರುವಾಗ ಈ ಘಟನೆ ನಡೆದಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸೈ ಸಂಜಯ್ ತಿಪ್ಪರಡ್ಡಿ ಕಾನೂನು ಕ್ರಮ ಕೈಕೊಂಡಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.