![1-havy](https://www.udayavani.com/wp-content/uploads/2024/12/1-havy-415x277.jpg)
ಸಿದ್ದೇಶ್ವರಶ್ರೀ ಚಿತಾಕಟ್ಟೆ ದರ್ಶನ ಪಡೆದ ಸಿದ್ಧಗಂಗಾಶ್ರೀ
Team Udayavani, Jan 6, 2023, 2:59 PM IST
![ಸಿದ್ದೇಶ್ವರಶ್ರೀ ಚಿತಾಕಟ್ಟೆ ದರ್ಶನ ಪಡೆದ ಸಿದ್ಧಗಂಗಾಶ್ರೀ](https://www.udayavani.com/wp-content/uploads/2023/01/sidda-2-620x342.jpg)
ವಿಜಯಪುರ: ನಗರದ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿದ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಮಠಾಧೀಶ ಸಿದ್ದಲಿಂಗ ಶ್ರೀಗಳು ಬಯಲಲ್ಲಿ ಬಯಲಾಗಿದ್ದ ಸಿದ್ಧೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಪಡೆದರು.
ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ಕಾರಣಾಂತರದಿಂದ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಶುಕ್ರವಾರ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಸಿದ್ಧಲಿಂಗ ಶ್ರೀಗಳು, ಸಿದ್ದೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಮಾಡಿದರು.
ಆಧ್ಯಾತ್ಮ ಲೋಕದಲ್ಲಿ ಸಿದ್ದೇಶ್ವರ ಶ್ರೀಗಳು ಭಾಸ್ಕರನಿದ್ದಂತೆ. ಆಧ್ಯಾತ್ಮ ಪ್ರವಚನದ ಮೂಲಕ ಮನಕುಲಕ್ಕೆ ಮಾದರಿಯಾಗಿದ್ದರು ಎಂದರು.
ಇದನ್ನೂ ಓದಿ:ಭ್ರಷ್ಟಾಚಾರ ರಕ್ತ ಬೀಜಾಸುರರನ್ನು ಹುಟ್ಟಿಸಿದ್ದೆ ಕಾಂಗ್ರೆಸ್ : ಪ್ರಹ್ಲಾದ್ ಜೋಶಿ
ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಸಿದ್ಧಲಿಂಗ ಶ್ರೀಗಳು, ಅನಿವಾರ್ಯ ಕಾರ್ಯಗಳಿಂದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಆಗಿರಲಿಲ್ಲ. ಹೀಗಾಗಿ ಇಂದು ಆಗಮಿಸಿ ಚಿತಾಕಟ್ಟೆ ದರ್ಶನ ಪಡೆದಿದ್ದೇವೆ. ಸಾಧ್ಯವಾದರೆ ಚಿತಾಭಸ್ಮ ವಿಸರ್ಜನಾ ಕಾರ್ಯಕ್ರಮದಲ್ಲೂ ಭಾಗವಹಿಸುತ್ತೇನೆ ಎಂದರು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ](https://www.udayavani.com/wp-content/uploads/2024/12/vijaya-150x87.jpg)
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
![14-](https://www.udayavani.com/wp-content/uploads/2024/12/14-1-4-150x90.jpg)
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
![10-](https://www.udayavani.com/wp-content/uploads/2024/12/10-1-4-150x90.jpg)
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
![Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ](https://www.udayavani.com/wp-content/uploads/2024/12/vru-150x86.jpg)
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
![1-vijay](https://www.udayavani.com/wp-content/uploads/2024/12/1-vijay-150x91.jpg)
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.