ಮಣ್ಣಿನ ಸಂರಕ್ಷ ಣೆ ಪ್ರತಿಯೊಬ್ಬರ ಹೊಣೆಯಾಗಲಿ: ಡಾ| ಮಹಾಂತೇಶ


Team Udayavani, Apr 9, 2022, 1:18 PM IST

13soil

ವಿಜಯಪುರ: ಮಣ್ಣು, ನೀರು, ಗಾಳಿ ಸೇರಿದಂತೆ ಪಂಚಮಹಾಭೂತಗಳಿಂದ ಕೂಡಿದ ಈ ಪ್ರಕೃತಿ ಲಕ್ಷಾಂತರ ವರ್ಷಗಳಿಂದ ಇದೆ. ಈ ಪ್ರಕೃತಿಯನ್ನು ಸಹಜವಾಗಿಯೇ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿರುವುದು ನಮ್ಮ ಮೇಲಿರುವ ಭಾರಿ ದೊಡ್ಡ ಹೊಣೆ. ಹೀಗಾಗಿ ಪ್ರಕೃತಿಯ ಭಾಗವಾಗಿರುವ ಮಣ್ಣನ್ನು ಉಳಿಸುವುದು ನಮ್ಮ ಕರ್ತವ್ಯವಾಗಲಿ ಎಂದು ವಿಜಯಪುರ ಸೈಕ್ಲಿಂಗ್‌ ಗ್ರೂಪ್‌ ಅಧ್ಯಕ್ಷ ಡಾ| ಮಹಾಂತೇಶ ಬಿರಾದಾರ ಹೇಳಿದರು.

ಶುಕ್ರವಾರ ಇಶಾ ಫೌಂಡೇಶನ್‌ ಮಣ್ಣು ಉಳಿಸಿ ಅಭಿಯಾನ ಅಂಗವಾಗಿ ವಿಜಯಪುರ ಸೈಕ್ಲಿಂಗ್‌ ಗ್ರೂಪ್‌ ನಗರದಲ್ಲಿ ಹಮ್ಮಿಕೊಂಡಿದ್ದ ಸೈಕಲ್‌ ಜಾಗೃತಿ ಜಾಥಾ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡು ಪ್ರಮುಖ ಮಾರ್ಗದಲ್ಲಿ ಸಂಚರಿಸಿ, ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಮುಕ್ತಾಯ ಕಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ| ಮಹಾಂತೇಶ ಬಿರಾದಾರ, ಸೈಕಲ್‌ ಜಾಥಾದಲ್ಲಿ ಮಾತನಾಡಿದ ಅವರು, ಮಣ್ಣು ಪ್ರಕೃತಿ ನಮಗೆ ನೀಡಿರುವ ಪವಿತ್ರ ಕೊಡುಗೆ. ಮನುಷ್ಯನ ಆಹಾರ ಉತ್ಪಾದನೆಯ ಮೂಲವೇ ಭೂಮಿ ಹಾಗೂ ಅದರ ಮೇಲಿರುವ ಮಣ್ಣು ಎಂದರು.

ಕೆಲವೇ ದಶಕಗಳ ಹಿಂದೆ ಫಲವತ್ತಾಗಿದ್ದ ಮಣ್ಣನ್ನು ಅವೈಜ್ಞಾನಿಕ ರಾಸಾಯನಿಕ ಬಳಸಿ, ಫಲವತ್ತಾದ ಭೂಮಿಯನ್ನು ಬಂಜರು ಮಾಡಿದ್ದೇವೆ. ಮಣ್ಣು ಕಲುಷಿತಗೊಂಡು, ಬೆಳೆಗಳು ವಿಷಯುಕ್ತಗೊಂಡು, ಕ್ಯಾನ್ಸರ್‌ ನಂತಹ ಕಾಯಿಲೆಗಳು ಹೆಚ್ಚುತ್ತಿವೆ. ನೀರಾವರಿ ಹೆಚ್ಚಿದಂತೆಲ್ಲ ಅತಿರೇಕದ ನೀರಿನ ಬಳಕೆಯಿಂದ ಮಣ್ಣಿನ ಫಲವತ್ತತೆ ಕಳೆದು, ಕ್ಷಾರತೆ ಹೆಚ್ಚುತ್ತಿದೆ. ಆದ್ದರಿಂದ ಮಣ್ಣಿನ ಮೂಲ ಸ್ವರೂಪವನ್ನು ಸಂರಕ್ಷಿಸುವ ಉದ್ದೇಶದಿಂದ ಅಗತ್ಯದಷ್ಟು ನೀರನ್ನು ಮಾತ್ರ ಬಳಸಬೇಕು ಎಂದು ಸಲಹೆ ನೀಡಿದರು.

ಸದ್ಯ ಪುಣೆಯಲ್ಲಿ ನೆಲೆಸಿರುವ ವೃತ್ತಿಯಲ್ಲಿ ಮರಿನ್‌ ಎಂಜಿನಿಯರ್‌ ಆಗಿರುವ ಸಾಗರ ಎಂಬವರು ಮಣ್ಣಿನ ಸಂರಕ್ಷಣೆ ಜಾಗೃತಿಗಾಗಿ ಕೊಯಮುತ್ತೂರ್‌ ಮಹಾನಗರದಿಂದ ಪುಣೆಯವರೆಗೆ 1500 ಕಿ.ಮೀ. ಸೈಕಲ್‌ ಜಾಗೃತಿ ಜಾಥಾ ನಡೆಸಿದ್ದು ಹಲವರಿಗೆ ಅನುಕರಣೀಯ ಎಂದರು. ಇಶಾ ಫೌಂಡೇಶನ್‌ನ ಬಸವರಾಜ ಗುರುಜಿ ಬಿರಾದಾರ, ಸೈಕ್ಲಿಂಗ್‌ ಗ್ರುಪ್‌ನ ಶಿವನಗೌಡ ಪಾಟೀಲ, ಸೋಮಶೇಖ ಸ್ವಾಮಿ, ಶಿವರಾಜ ಪಾಟೀಲ, ಸೋಮು ಮಠ, ಸಮೀರ ಬಳಗಾರ, ಸಂದೀಪ ಮಡಗೊಂಡ, ಡಿ.ಕೆ. ತಾವಸೆ ಸೇರಿದಂತೆ ಇತರರು ಸಾಗರ ಅವರನ್ನು ಸನ್ಮಾನಿಸಿದರು. ಪ್ರಗತಿಪರ ರೈತ ಎಸ್‌.ಟಿ.ಪಾಟೀಲ ಮಣ್ಣಿನ ಸಂರಕ್ಷಣೆ ಅಗತ್ಯದ ಕುರಿತು ಗೀತೆ ಹಾಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.